ಕಿನ್ನಿಗೋಳಿ: ನಾಪತ್ತೆಯಾಗಿದ್ದ ಯುವಕನೋರ್ವ ಶವವಾಗಿ ಪತ್ತೆಯಾದ ಘಟನೆ ಕಿನ್ನಿಗೋಳಿ ಸಮೀಪದ ಹೊಸಕಾವೇರಿಯಲ್ಲಿನಡೆದಿದೆ.
ಮೃತ ವ್ಯಕ್ತಿಯನ್ನು ಹೊಸಕಾವೇರಿ ನಿವಾಸಿ ಚಂದ್ರಕಾತ್ (40) ಎಂದು ಗುರುತಿಸಲಾಗಿದೆ.
ಚಂದ್ರಕಾಂತ್ ಸೋಮವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದು ಇಂದು ಮಂಗಳವಾರ ಮದ್ಯಾಹ್ನ ಸಮೀಪದ ಹಳೆಯ ಕಪ್ಪುಕಲ್ಲಿನ ಕೋರೆಯಲ್ಲಿನ ನೀರಿಗೆ ಬಿದ್ದು ಮೃತ ಪಟ್ಟಿದ್ದಾರೆ.
ಇನ್ನು ಚಂದ್ರಕಾಂತ್ ಬಾವ ಕಳೆದ ಫೆಬ್ರವರಿಯಲ್ಲಿ ಮೃತರಾಗಿದ್ದರು ಈ ಹಿನ್ನೆಲೆಯಲ್ಲಿ ನಂತರದ ದಿನಗಳಲ್ಲಿ ಚಂದ್ರಕಾಂತ್ ತೀವ್ರ ಮನನೊಂದಿದ್ದರುಎನ್ನಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲು ಮಾಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…