ಬೆಂಗಳೂರು: ನಾಲ್ಕು ದಿನಗಳ ಸಾರಿಗೆ ನೌಕರರ ಮುಷ್ಕರ ಅಂತ್ಯವಾಗಿದ್ದು, ಸರ್ಕಾರ ಮತ್ತು ಸಾರಿಗೆ ನೌಕರರ ಸಂಘರ್ಷಕ್ಕೆ ತಾತ್ಕಾಲಿಕ ಸಮಾಪ್ತಿ ದೊರಕಿದೆ.
ಫ್ರೀಡಂ ಪಾರ್ಕ್ ನಲ್ಲಿ ಈ ಕುರಿತು ಘೋಷಣೆ ಹೊರಡಿಸಿದ ಕೋಡಿಹಳ್ಳಿ ಚಂದ್ರಶೇಖರ್, 10 ಬೇಡಿಕೆಗಳಲ್ಲಿ ಸರ್ಕಾರ 9 ಅನ್ನು ಈಡೇರಿಸಿದೆ. ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂಬ ಬೇಡಿಕೆಯೊಂದೇ ಬಾಕಿ ಉಳಿದಿದೆ. ಇದರ ಈಡೇರಿಕೆಗಾಗಿ ಸರ್ಕಾರಕ್ಕೆ 3 ತಿಂಗಳ ಗಡುವು ನೀಡಲಾಗಿದೆ. ಒಂದು ವೇಳೆ 3 ತಿಂಗಳೊಳಗಾಗಿ ಸರ್ಕಾರ ನಮ್ಮ ಮನವಿಯನ್ನು ಪರಿಗಣಿಸದಿದ್ದರೇ ಮತ್ತೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಾತ್ರವಲ್ಲದೆ ರಾಜ್ಯಾದ್ಯಂತ ಮುಷ್ಕರವನ್ನು ವಾಪಾಸ್ ಪಡೆಯಲಾಗಿದ್ದು, ನಾಳೆಯಿಂದ ಎಲ್ಲಾ ಸಾರಿಗೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಘೋಷಣೆ ಹೊರಡಿಸಿದ್ದಾರೆ.
ಇದೀಗ ಮುಷ್ಕರ ಹಿಂಪಡೆಯಲಾಗಿದ್ದು, ರಾಜ್ಯದೆಲ್ಲೆಡೆ ಸರ್ಕಾರಿ ಬಸ್ ಗಳ ಸಂಚಾರ ಆರಂಭಗೊಂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…