ಬೆಂಗಳೂರು: ನಾಲ್ಕು ದಿನಗಳ ಸಾರಿಗೆ ನೌಕರರ ಮುಷ್ಕರ ಅಂತ್ಯವಾಗಿದ್ದು, ಸರ್ಕಾರ ಮತ್ತು ಸಾರಿಗೆ ನೌಕರರ ಸಂಘರ್ಷಕ್ಕೆ ತಾತ್ಕಾಲಿಕ ಸಮಾಪ್ತಿ ದೊರಕಿದೆ.
ಫ್ರೀಡಂ ಪಾರ್ಕ್ ನಲ್ಲಿ ಈ ಕುರಿತು ಘೋಷಣೆ ಹೊರಡಿಸಿದ ಕೋಡಿಹಳ್ಳಿ ಚಂದ್ರಶೇಖರ್, 10 ಬೇಡಿಕೆಗಳಲ್ಲಿ ಸರ್ಕಾರ 9 ಅನ್ನು ಈಡೇರಿಸಿದೆ. ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂಬ ಬೇಡಿಕೆಯೊಂದೇ ಬಾಕಿ ಉಳಿದಿದೆ. ಇದರ ಈಡೇರಿಕೆಗಾಗಿ ಸರ್ಕಾರಕ್ಕೆ 3 ತಿಂಗಳ ಗಡುವು ನೀಡಲಾಗಿದೆ. ಒಂದು ವೇಳೆ 3 ತಿಂಗಳೊಳಗಾಗಿ ಸರ್ಕಾರ ನಮ್ಮ ಮನವಿಯನ್ನು ಪರಿಗಣಿಸದಿದ್ದರೇ ಮತ್ತೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಾತ್ರವಲ್ಲದೆ ರಾಜ್ಯಾದ್ಯಂತ ಮುಷ್ಕರವನ್ನು ವಾಪಾಸ್ ಪಡೆಯಲಾಗಿದ್ದು, ನಾಳೆಯಿಂದ ಎಲ್ಲಾ ಸಾರಿಗೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಘೋಷಣೆ ಹೊರಡಿಸಿದ್ದಾರೆ.
ಇದೀಗ ಮುಷ್ಕರ ಹಿಂಪಡೆಯಲಾಗಿದ್ದು, ರಾಜ್ಯದೆಲ್ಲೆಡೆ ಸರ್ಕಾರಿ ಬಸ್ ಗಳ ಸಂಚಾರ ಆರಂಭಗೊಂಡಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…