Featured

ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿದ ಟಾಲಿವುಡ್​ನ ಸ್ಟಾರ್​ ದಂಪತಿ ಸಮಂತಾ, ನಾಗ ಚೈತನ್ಯ -Vishwanews24

ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿದ ಟಾಲಿವುಡ್​ನ ಸ್ಟಾರ್​ ದಂಪತಿ ಸಮಂತಾ, ನಾಗ ಚೈತನ್ಯ -Vishwanews24

ಮುಂಬೈ, : ಟಾಲಿವುಡ್​ನ ಸ್ಟಾರ್​ ದಂಪತಿಗಳಾಗಿದ್ದ ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿ ವಿಚ್ಛೇದನ ಪಡೆದುಕೊಂಡಿದ್ದಾರೆ.

ಈ ಕುರಿತು ನಾಗ ಚೈತನ್ಯ ಮತ್ತು ಸಮಂತಾ ತಮ್ಮ ಇನ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದು, ನಾವಿಬ್ಬರು ಬಹಳ ಆಲೋಚನೆ ಮಾಡಿದ ಬಳಿಕ ಪತಿ-ಪತ್ನಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ದಶಕಗಳ ಕಾಲ ಸ್ನೇಹಿತರಾಗಿ ಇದ್ದಿದ್ದಕ್ಕೆ ನಾವಿಬ್ಬರೂ ಅದೃಷ್ಟ ಮಾಡಿದ್ದೆವು. ಆ ಸ್ನೇಹವೇ ನಮ್ಮ ಸಂಬಂಧದ ಶಕ್ತಿಯಾಗಿತ್ತು. ಯಾವಾಗಲೂ ನಮ್ಮ ನಡುವೆ ವಿಶೇಷ ಬಂಧ ಇರಲಿದೆ ಎಂದು ನಂಬಿದ್ದೇವೆ. ಈ ಕಷ್ಟದ ಸಂದರ್ಭದಲ್ಲಿ ನಮಗೆ ಬೆಂಬಲ ನೀಡಲು ಅಭಿಮಾನಿಗಳು, ಮಾಧ್ಯಮದವರು ಮತ್ತು ಹಿತೈಷಿಗಳಲ್ಲಿ ಮನವಿ ಮಾಡುತ್ತೇವೆ. ಜೀವನದಲ್ಲಿ ಮುಂದಕ್ಕೆ ಸಾಗಲು ನಮಗೆ ಬೇಕಾಗಿರುವ ಖಾಸಗಿತನಕ್ಕೆ ಅವಕಾಶ ಮಾಡಿಕೊಡಿ” ಎಂದು ಬರೆದುಕೊಂಡಿದ್ದಾರೆ.

ನ.1ರಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆ ಪುನರಾರಂಭ – Vishwanews24

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

2 days ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

2 days ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

2 days ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

2 days ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

2 days ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

2 days ago