ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದ ‘ಅನ್ನಭಾಗ್ಯ’ ಯೋಜನೆ ಜಾರಿಯಾಗಲಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
5 ಕೆಜಿ ಅಕ್ಕಿ ಜೊತೆ ಉಳಿದ 5 ಕೆಜಿಗೆ ಹಣ ನೀಡುತ್ತೇವೆ, ನಾಳೆಯಿಂದ ಅನ್ನಭಾಗ್ಯ ಯೋಜನೆ ಜಾರಿಯಾಗಲಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
ಹೆಚ್ಚುವರಿ ಅಕ್ಕಿ ಸಿಗುವವರೆಗೂ ಖಾತೆಗೆ ಹಣ ವರ್ಗಾವಣೆ ಮಾಡುತ್ತೇವೆ ಎಂದರು. ಬ್ಯಾಂಕ್ ಖಾತೆ ಇಲ್ಲದವರು ಹೊಸದಾಗಿ ಖಾತೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.
5 ಕೆಜಿ ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಅಕ್ಕಿ ಕೊರತೆ ಹಿನ್ನೆಲೆ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡಲು ನಿರ್ಧರಿಸಲಾಗಿದೆ. 1ಕೆಜಿ ಅಕ್ಕಿಗೆ 34 ರೂ ನೀಡಲು ನಿರ್ಧಾರ ಮಾಡಲಾಗಿದೆ. ಜುಲೈ 1 ರಿಂದಲೇ ಬಿಪಿಎಲ್ ಕಾರ್ಡ್ ದಾರರಿಗೆ ಹಣ ಜಮಾ ಮಾಡಲಾಗುತ್ತದೆ. ಬಿಪಿಎಲ್ ಕಾರ್ಡ್ದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಕೆಜಿಗೆ 34 ರೂಪಾಯಿಯಂತೆ ತಲಾ 170 ಹಣ ಪಾವತಿಸಬೇಕಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…