ಬೆಂಗಳೂರು : ನಾಳೆಯಿಂದ ಫೆಬ್ರವರಿ 5ರ ವರೆಗೆ ಒಟ್ಟು ಏಳು ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ಆರಂಭಗೊಳ್ಳಲಿದ್ದು, ಈ ಭಾರಿ ಹನ್ನೊಂದು ವಿಧೇಯಕ ಮಂಡನೆಯಾಗಲಿದೆ ಎಂದು ವಿಧಾನ ಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಅಧಿವೇಶನದ ಮೊದಲ ದಿನ(ಗುರುವಾರ) 11 ಗಂಟೆಗೆ ರಾಜ್ಯಪಾಲರು ಸದನವನ್ನು ಉದ್ದೇಶಿಸಿ ಮಾತನಾಡಲಿದ್ದು ಬಳಿಕ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ನಡೆಯಲಿದೆ.
ಪ್ರಸ್ತುತ ಮೂರು ಅಧ್ಯಾದೇಶಗಳನ್ನು ಸರಕಾರ ಹೊರಡಿಸಿದ್ದು ಇವು ವಿದೇಯಕ ರೂಪದಲ್ಲಿ ಸದನದಲ್ಲಿ ಮಂಡನೆಯಾಗಲಿದೆ, ಅಧಿವೇಶನದಲ್ಲಿ ಆರು ದಿನಗಳ ಕಾಲ ಪ್ರಶ್ನೋತ್ತರ ಅವಧಿ ನಿಗದಿಪಡಿಸಲಾಗಿದೆ.
ವಿಧಾನ ಮಂಡಲ ಪ್ರವೇಶಿಸುವ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ.ಪ್ರತೀ ದಿನ ಅಧಿವೇಶನ ಮುಕ್ತಾಯವಾದ ಬಳಿಕ ವಿಧಾನ ಸಭೆ ಸಭಾಂಗಣವನ್ನು ಸ್ಯಾನಿಟೈಸ್ ಮಾಡಲಾಗುತ್ತದೆ.
ಆನ್ಲೈನ್ ರಮ್ಮಿ ಪ್ರಕರಣ : ವಿರಾಟ್ ಕೊಹ್ಲಿ, ತಮನ್ನಾಗೆ ಕೇರಳ ಹೈಕೋರ್ಟ್ ನೋಟಿಸ್ -Vishwanews24
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…