ಹುಬ್ಬಳ್ಳಿ: ರಾಜ್ಯ ಸರ್ಕಾರಿ ನೌಕರರಿಂದ 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಇದೇ ವೇಳೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಧ್ಯಂತರ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ.
ಈ ವರದಿಯನ್ನು ಪಡೆದು ವೇತನ ಆಯೋಗದ ವರದಿಯನ್ನು ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು 7ನೇ ವೇತನ ಆಯೋಗದಂತೆ ವೇತನ ಜಾರಿಗಾಗಿ ಸಮಿತಿಯನ್ನು ರಚಿಸಲಾಗಿದೆ. ಸಮತಿಯು ಸರ್ಕಾರ ವಹಿಸಿದಂತ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ. ಇದೀಗ ಮಧ್ಯಂತರ ವರದಿಯನ್ನು ತಯಾರಿಸುತ್ತಿದ್ದು, ವರದಿ ಕೈ ಸೇರಿದ ಕೂಡಲೇ 7ನೇ ವೇತನ ಆಯೋಗದಂತೆ ವೇತನವನ್ನು ಜಾರಿಗೊಳಿಸಲಾಗುವುದು ಎಂದರು.
2023-24ನೇ ಸಾಲಿನಲ್ಲೇ 7ನೇ ವೇತನ ಆಯೋಗವನ್ನು ಅನುಷ್ಠಾನಕ್ಕೆ ತರುತ್ತೇನೆ. ಬಜೆಟ್ ನಲ್ಲಿ 7ನೇ ವೇತನ ಆಯೋಗ ಜಾರಿಗೆ ಹಣ ಕೂಡ ಮೀಸಲಿಡಲಾಗಿದೆ. ಸರ್ಕಾರಿ ನೌಕರಿಗೆ ಶೀಘ್ರವೇ ಅದರಂತೆ ವೇತನ ಜಾರಿಗೂ ಕ್ರಮ ಕೈಗೊಳ್ಳಲಾಗುವುದಾಗಿ ತಿಳಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…