Featured

ನಾಳೆಯಿಂದ ಸಾರ್ವಜನಿಕರಿಗೆ ಪುನೀತ್‌ ರಾಜ್‌ಕುಮಾರ್‌ ‘ಸಮಾಧಿ ದರ್ಶನ’ಕ್ಕೆ ಅವಕಾಶ – Vishwanews24

ನಾಳೆಯಿಂದ ಸಾರ್ವಜನಿಕರಿಗೆ ಪುನೀತ್‌ ರಾಜ್‌ಕುಮಾರ್‌ ‘ಸಮಾಧಿ ದರ್ಶನ’ಕ್ಕೆ ಅವಕಾಶ – Vishwanews24

ಬೆಂಗಳೂರು: ನಾಳೆಯಿಂದ ಸಾರ್ವಜನಿಕರಿಗೆ ಪುನೀತ್‌ ರಾಜ್‌ಕುಮಾರ್‌ ಸಮಾಧಿ ದರ್ಶನಕ್ಕೆ ಅವಕಾಶ ನೀಡಲಾಗುವುದು ಎನ್ನಲಾಗಿದೆ. ಪುನೀತ್‌ ಅವರ ನಿಧನ ಬಳಿಕ ಇಂದು ಐದನೇ ದಿನ ಕಾರ್ಯಕ್ರಮಗಳು ಕುಟುಂಬದ ವರ್ಗದವರು ಕಂಠೀರವ ಸ್ಟುಡಿಯೋಕ್ಕೆ ಆಗಮಿಸಿ, ವಿಧಿ ವಿಧಾನಗಳನ್ನು ನೇರವೇರಿಸಿದರು.

ಈ ವೇಳೆಯಲ್ಲಿ ಪುನೀತ್‌ ಅವರು ಇಷ್ಟ ಹಲವು ವಸ್ತುಗಳನ್ನು ಇಟ್ಟು ಪೂಜೆಯನ್ನು ನೇರವೇರಿಸಲಾಯಿತು.

ಪುನೀತ್‌ ರಾಜ್‌ಕುಮಾರ್‌ ಅವರ ಅಂತ್ಯಕ್ರಿಯೆ ಬಳಿಕ ಅವರ ಸಮಾಧಿ ಬಳಿಗೆ ಕುಟುಂಬಸ್ಥರು ಹೊರತು ಪಡಿಸಿ ಸಾರ್ವಜನಿಕರು ತೆರಳಿ ದರ್ಶನ ಮಾಡುವುದಕ್ಕೆ ಜಿಲ್ಲಾಡಳಿತ ಬ್ರೇಕ್‌ ಹಾಕಿತ್ತು, ಇದರಿಂದ ಅನೇಕ ಮಂದಿ ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು, ಈ ವೇಳೆ ನಟ ಶಿವರಾಜ್‌ಕುಮಾರ್‌ ಅವರು ಶೀಘ್ರದಲ್ಲಿ ಅಪ್ಪು ಸಮಾಧಿಗೆ ಅಭಿಮಾನಿಗಳು ಭೇಟಿ ನೀಡುವುದಕ್ಕೆ ಅವಕಾಶ ನೀಡಲಾಗುವುದು ಅಂತ ಹೇಳಿದ್ದರು, ಅದರಂತೆ ಈಗ ಪವರ್‌ ಸ್ಟಾರ್‌ ಸಮಾಧಿಗೆ ಭೇಟಿ ನೀಡಲು ಸಾರ್ವಜನಿಕರಿಗೆ ಅವಕಾಶವನ್ನು ನೀಡಲಾಗಿದೆ.

 

 

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago