Featured

ನಾಳೆಯಿಂದ ಸಾರ್ವಜನಿಕರಿಗೆ ಪುನೀತ್‌ ರಾಜ್‌ಕುಮಾರ್‌ ‘ಸಮಾಧಿ ದರ್ಶನ’ಕ್ಕೆ ಅವಕಾಶ – Vishwanews24

ನಾಳೆಯಿಂದ ಸಾರ್ವಜನಿಕರಿಗೆ ಪುನೀತ್‌ ರಾಜ್‌ಕುಮಾರ್‌ ‘ಸಮಾಧಿ ದರ್ಶನ’ಕ್ಕೆ ಅವಕಾಶ – Vishwanews24

ಬೆಂಗಳೂರು: ನಾಳೆಯಿಂದ ಸಾರ್ವಜನಿಕರಿಗೆ ಪುನೀತ್‌ ರಾಜ್‌ಕುಮಾರ್‌ ಸಮಾಧಿ ದರ್ಶನಕ್ಕೆ ಅವಕಾಶ ನೀಡಲಾಗುವುದು ಎನ್ನಲಾಗಿದೆ. ಪುನೀತ್‌ ಅವರ ನಿಧನ ಬಳಿಕ ಇಂದು ಐದನೇ ದಿನ ಕಾರ್ಯಕ್ರಮಗಳು ಕುಟುಂಬದ ವರ್ಗದವರು ಕಂಠೀರವ ಸ್ಟುಡಿಯೋಕ್ಕೆ ಆಗಮಿಸಿ, ವಿಧಿ ವಿಧಾನಗಳನ್ನು ನೇರವೇರಿಸಿದರು.

ಈ ವೇಳೆಯಲ್ಲಿ ಪುನೀತ್‌ ಅವರು ಇಷ್ಟ ಹಲವು ವಸ್ತುಗಳನ್ನು ಇಟ್ಟು ಪೂಜೆಯನ್ನು ನೇರವೇರಿಸಲಾಯಿತು.

ಪುನೀತ್‌ ರಾಜ್‌ಕುಮಾರ್‌ ಅವರ ಅಂತ್ಯಕ್ರಿಯೆ ಬಳಿಕ ಅವರ ಸಮಾಧಿ ಬಳಿಗೆ ಕುಟುಂಬಸ್ಥರು ಹೊರತು ಪಡಿಸಿ ಸಾರ್ವಜನಿಕರು ತೆರಳಿ ದರ್ಶನ ಮಾಡುವುದಕ್ಕೆ ಜಿಲ್ಲಾಡಳಿತ ಬ್ರೇಕ್‌ ಹಾಕಿತ್ತು, ಇದರಿಂದ ಅನೇಕ ಮಂದಿ ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು, ಈ ವೇಳೆ ನಟ ಶಿವರಾಜ್‌ಕುಮಾರ್‌ ಅವರು ಶೀಘ್ರದಲ್ಲಿ ಅಪ್ಪು ಸಮಾಧಿಗೆ ಅಭಿಮಾನಿಗಳು ಭೇಟಿ ನೀಡುವುದಕ್ಕೆ ಅವಕಾಶ ನೀಡಲಾಗುವುದು ಅಂತ ಹೇಳಿದ್ದರು, ಅದರಂತೆ ಈಗ ಪವರ್‌ ಸ್ಟಾರ್‌ ಸಮಾಧಿಗೆ ಭೇಟಿ ನೀಡಲು ಸಾರ್ವಜನಿಕರಿಗೆ ಅವಕಾಶವನ್ನು ನೀಡಲಾಗಿದೆ.

 

 

 

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

10 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

11 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

13 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

13 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

13 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

13 hours ago