ನವದೆಹಲಿ: ಆಧಾರ್ -ಪಾನ್ ಕಾರ್ಡ್ ಜೋಡಣೆಗೆ ನಾಳೆ ಕೊನೆಯ ದಿನವಾಗಿದೆ. ಆಧಾರ್ ಜೋಡಣೆ ಮಾಡದಿದ್ದರೆ ಪಾನ್ ಕಾರ್ಡ್ ಅಮಾನ್ಯವಾಗಲಿದೆ.
ಬ್ಯಾಂಕ್, ಆರ್ಥಿಕ ಚಟುವಟಿಕೆಗಳಿಗೆ ಪಾನ್ ಕಾರ್ಡ್ -ಆಧಾರ್ ಕಾರ್ಡ್ ಜೋಡಣೆ ಕಡ್ಡಾಯವಾಗಿದ್ದು, ಬ್ಯಾಂಕ್ ಖಾತೆ ತೆರೆಯಲು, ನಿಗದಿತ ಠೇವಣಿಗಳಲ್ಲಿ ಹೂಡಿಕೆ ಮಾಡಲು, ಡಿಮ್ಯಾಟ್ ಅಕೌಂಟ್ ತೆರೆಯಲು ಪಾನ್ ಕಾರ್ಡ್ ಸಂಖ್ಯೆ ಕಡ್ಡಾಯವಾಗಿದೆ.
ನಾಳೆಯೊಳಗೆ ಆಧಾರ್ ಜೋಡಣೆ ಮಾಡಿಸದಿದ್ದರೆ ಪಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ ಎಂದು ಹೇಳಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…