Featured

ನಾಳೆಯ ಕರ್ನಾಟಕ ಬಂದ್‍ಗೆ ಅವಕಾಶ ಇಲ್ಲ. ದಯಮಾಡಿ ಯಾರೂ ಬಂದ್ ಮಾಡಬೇಡಿ : ಮುಖ್ಯಮಂತ್ರಿ -Vishwanews24

ನಾಳೆಯ ಕರ್ನಾಟಕ ಬಂದ್‍ಗೆ ಅವಕಾಶ ಇಲ್ಲ. ದಯಮಾಡಿ ಯಾರೂ ಬಂದ್ ಮಾಡಬೇಡಿ : ಮುಖ್ಯಮಂತ್ರಿ -Vishwanews24

ಬೆಂಗಳೂರು: ನಾಳೆಯ ಕರ್ನಾಟಕ ಬಂದ್‍ಗೆ ಅವಕಾಶ ಇಲ್ಲ. ದಯಮಾಡಿ ಯಾರೂ ಬಂದ್ ಮಾಡಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕನ್ನಡಪರ ಸಂಘಟನೆಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸುತ್ತೂರು ಮಠದ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳನ್ನು ಬನಶಂಕರಿಯಲ್ಲಿ ಸತ್ತೂರು ಸದನದಲ್ಲಿ ಭೇಟಿ ಮಾಡಿ ಸಿಎಂ ಯಡಿಯೂರಪ್ಪ ಅವರು ಶ್ರೀಗಳ ಆಶೀರ್ವಚನ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ನಾಳೆಯ ಬಂದ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಂದ್ ಮಾಡದಂತೆ ಮನವಿ ಮಾಡಿಕೊಂಡರು. ಬಂದ್ ಮಾಡಿ ಜನರಿಗೆ ತೊಂದರೆ ಕೊಡುವ ಕೆಲಸ ಮಾಡಬೇಡಿ. ಬಂದ್ ಮಾಡುವ ಅಗತ್ಯ ಇಲ್ಲ. ಎಲ್ಲ ಸಮಾಜವನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ ಎಂದರು.

ಕನ್ನಡಕ್ಕೆ ಏನೇನೋ ಆದ್ಯತೆ ಕೊಡಬೇಕೋ, ಇನ್ನೂ ಹೆಚ್ಚಿನದಾಗಿ ಏನೇನೋ ಕೊಡಬೇಕೋ ಅದನ್ನು ಕೊಡಲು ನಾನು ಸಿದ್ಧನಿದ್ದೇನೆ. ಕನ್ನಡದ ಮುಖಂಡರು ಏನು ಹೇಳ್ತಾರೋ ಅದನ್ನು ನಾನು ಮಾಡಲು ಸಿದ್ಧನಿದ್ದೇನೆ. ದಯಮಾಡಿ ಬಂದ್ ಗೆ ಎಲ್ಲಿಯೂ ಕೂಡ ಅವಕಾಶ ಇಲ್ಲ. ಯಾರು ಕೂಡ ಬಂದ್ ಮಾಡಬೇಡಿ. ದಯವಿಟ್ಟು ಇದಕ್ಕೆ ಎಲ್ಲರು ಸಹಕರಿಸಿಬೇಕು ಎಂದು ಸಿಎಂ ಮತ್ತೊಮ್ಮೆ ಮನವಿ ಮಾಡಿಕೊಂಡಿದ್ದಾರೆ.

 

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

2 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

2 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

2 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

2 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

2 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

2 days ago