ಕರ್ನಾಟಕ ರಾಜ್ಯ ಬಿಜೆಪಿ ಕರೆ ಕೊಟ್ಟಿರುವ ರಾಜ್ಯ ಬಂದ್ ನಾಳೆ ಯಾವ ರೀತಿ ಇರುತ್ತೆಂಬುದನ್ನ ಜನ ಕಾತುರದಿಂದ ಕಾಯ್ತ ಇರುವುದು ಸತ್ಯ, ಆದ್ರೇ ರಾಜ್ಯದ ಹಲವೆಡೆ ಬಂದ್ ಗೆ ಯಾವುದೇ ಬೆಂಬಲ ಸಿಗುತ್ತಿಲ್ಲ ಒಂದು ವೇಳೆ ಬಿಜೆಪಿ ಪ್ರಾಭಲ್ಯ ಇರುವ ಕಡೆ ಬಂದ್ ಯಶಸ್ವಿಯಾಗಬಹುದೆಂಬ ಮಾಹಿತಿ ಲಭ್ಯವಾಗಿದೆ.
ಮಂಗಳೂರು ಮತ್ತು ಉಡುಪಿಯಲ್ಲಿ ಸಾಂಕೇತಿಕವಾಗಿ ಬಂದ್ ನಡೆಸಲಾಗುತ್ತೆ ಆದ್ರೇ ಬಸ್ಸ್ ಸಂಚಾರ ಸುಗಮವಾಗಿಯೇ ನಡೆಯುವಂತೆ ಮತ್ತು ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿರುತ್ತದೆ .
ರಾಜ್ಯದ ವಿವಿಧ ಜಿಲ್ಲೆಯಲ್ಲಿ ಯಾವ ರೀತಿ ಬಂದ್ ಪ್ರತಿಕ್ರೀಯೆ ಇರುತ್ತೆಂಬುದು ಕಾದು ನೋಡಬೇಕಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…