ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ನವದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆ ಅಥವಾ ನಾಡಿದ್ದು ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆಯುತ್ತಿದೆ. ಈಗಾಗಲೇ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆದಿದೆ. ಮೊದಲ ಪಟ್ಟಿಯಲ್ಲಿ ಹೊಸ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಇನ್ನೂ ಚರ್ಚೆ ನಡೆಯಬೇಕಾಗಿದ್ದು, ಹೀಗಾಗಿ ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.
ಇಂದು ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಸಿ ಫೈನಲ್ ಮಾಡಿ ನಾಳೆ ಅಥವಾ ನಾಡಿದ್ದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…