ಉಡುಪಿ: ಏ. 27ರಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಉಡುಪಿಯ ಉಚ್ಚಿಲಕ್ಕೆ ಬರಲಿದ್ದು ಮೀನುಗಾರರ ಸಮಾವೇಶ ಅವರ ಜೊತೆಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.
ಸಭೆ ಸಂವಾದ ಕಾರ್ಯಕ್ರಮ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಶಾಲಿನಿ ಜಿ ಶಂಕರ್ ಸಭಾಂಗಣದಲ್ಲಿ ನಡೆಯಲಿದೆ. ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನೇತ್ರತ್ವದಲ್ಲಿ ಸಭೆ ಸಂವಾದ ನಡೆಯುವ ಸ್ಥಳವನ್ನು ಎಸ್ ಪಿ ಅಕ್ಷಯ್ ಮಚ್ಛಿಂದ್ರ ತಂಡ ಪರಿಶೀಲನೆ ನಡೆಸಿದರು.
ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಅಶೋಕ್ ಕುಮಾರ್ ಕೊಡವೂರು, ಮಂಜುನಾಥ ಸುಣೇಗಾರ್, ಹರೀಶ್ ಕಿಣಿ, ಜಿತೇಂದ್ರ ಪುಟಾರ್ಡೋ, ಅಖಿಲೇಶ್ ಕೋಟ್ಯಾನ್, ಶರ್ಪುದ್ದೀನ್ ಶೇಖ್, ವಿಶ್ವಾಸ್ ಅಮೀನ್, ಸತೀಶ್ ಅಮೀನ್, ರೋಶನ್, ಸಂತೋಷ್ ಪಡುಬಿದ್ರೆ, ಶೇಖರ ಹೆಜ್ಮಾಡಿ, ದೀಪಕ್ ಎರ್ಮಾಳ್ ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…