ದಕ್ಷಿಣಕನ್ನಡ : ಮೇ 3ರಂದು ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದ್ದು , 201 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆಂದು ವರದಿಯಾಗಿದೆ.
ವಿವಾಹ ಸಮಾರಂಭ ಅವರವರ ಜಾತಿ ಸಂಪ್ರದಾಯದಂತೆ ಮೇ 3ರ ಬುಧವಾರ ಸಂಜೆ 6.40ರ ಗೋಧೂಳಿ ಲಗ್ನದಲ್ಲಿ 201 ಜೋಡಿಗಳು ಸಾಮೂಹಿಕ ವಿವಾಹ ನಡೆಯಲಿದೆ.
ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಪತ್ನಿ ಹೇಮಾವತಿ ಹೆಗ್ಗಡೆ ಅವರು ಜೋಡಿಗಳಿಗೆ ಮಂಗಳಸೂತ್ರ ವಿತರಣೆ ಮಾಡುತ್ತಾರೆ. ಕಾರ್ಯಕ್ರಮದ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಭರಿಸುತ್ತದೆ. ಈ ಯೋಜನೆಯಡಿ 12,576 ಜೋಡಿಗಳು ಸಾಮಾಹಿಕ ವಿವಾಹವನ್ನು ಮಾಡಿಕೊಂಡಿದ್ದಾರೆಂದು ವರದಿಯಾಗಿದೆ, ಅಲ್ಲದೇ ಈ ಇಲ್ಲಿ ವಿವಾಹ ಮಾಡಿಕೊಳ್ಳೋ ಜೋಡಿಗಳಿಗೆ ವಧುವಿಗೆ ಸೀರೆ, ಕುಪ್ಪಸ ಹಾಗೂ ಮಂಗಳಸೂತ್ರ ನೀಡಲಾಗುತ್ತದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…