ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ನಾಳೆ ನಡೆಯಬೇಕಾಗಿದ್ದ ಜನೋತ್ಸವ ಸಮಾವೇಶ ಭಾನುವಾರ ಸೆ.11 ಕ್ಕೆ ಮುಂದೂಡಿಕೆ ಮಾಡಲಾಗಿದೆ. ಸಚಿವ ಉಮೇಶ್ ಕತ್ತಿ ಅವರ ನಿಧನದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಸರ್ಕಾರದ ಸಾಧನೆಗಳ ಬಗ್ಗೆ ಸಮಾವೇಶದ ಮೂಲಕ ಪ್ರಚಾರ ಪಡಿಸಬೇಕಾದ ಅನಿವಾರ್ಯತೆಯಿತ್ತು. ಹೀಗಾಗಿ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ಮುಂಬರುವ 2023ರ ವಿಧಾನಸಭಾ ಚುನಾವಣೆಯ ದಿಕ್ಸೂಚಿಯ ಆರಂಭ ಎಂದೇ ಹೇಳಲಾಗುತ್ತಿತ್ತು. ಆದರೆ ಇದೀಗ ರಾಜ್ಯ ಸರ್ಕಾರದ ಸಾಧನಾ ಸಮಾವೇಶವಾದ ಜನೋತ್ಸವವನ್ನು ಸೆ.11 ಕ್ಕೆ ಮುಂದೂಡಲಾಗಿದೆ.
ಈ ಸಮಾವೇಶವನ್ನು ಈ ಹಿಂದೆ ಜು.28ರಂದು ನಡೆಸಲು ಉದ್ದೇಶಿಸಲಾಗಿತ್ತು. ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಸಮಾವೇಶವನ್ನು ಆ.28ಕ್ಕೆ ಮುಂದೂಡಲಾಗಿತ್ತು. ಬಳಿಕ ಸೆ.8ರಂದು ನಡೆಸಲು ತೀರ್ಮಾನಿಸಲಾಗಿತ್ತು.ಇದೀಗ ಮೂರನೇ ಬಾರಿ ಜನೋತ್ಸವವನ್ನು ಮುಂದೂಡಿದಂತಾಗಿದೆ.
ಪ್ರವೀಣ್ ಹತ್ಯೆ ಪ್ರಕರಣವನ್ನು ಭಯೋತ್ಪಾದನಾ ಘಟನೆ ಎಂದು ತಿರುಚಲು ಎನ್ಐಎಗೆ ಸೂಚಿಸಲಾಗಿದೆ..
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…