ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಭತ್ತದ ನಾಟಿ ಮಾಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇದೀಗ ಅದನ್ನು ಕಟಾವು ಮಾಡಲು ತೆರಳಲಿದ್ದಾರೆ.
ಡಿ.7 ರ ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಭೇಟಿ ನೀಡಿ ಭತ್ತ ಕಟಾವು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಅಂದೇ ಸಂಜೆ 5:30ರ ವೇಳೆಗೆ ಇತ್ತೀಚೆಗೆ ಬಸ್ ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ಪಾಂಡವಪುರ ತಾಲೂಕಿನ ವದೆಸಮುದ್ರ ಗ್ರಾಮದಲ್ಲಿ ಪರಿಹಾರದ ಚೆಕ್ ವಿತರಣೆ ಮಾಡಲಿದ್ದಾರೆ.
ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಮತ್ತು ಅರಳಕುಪ್ಪೆ ಗ್ರಾಮದ ವ್ಯಾಪ್ತಿಗೆ ಸೇರಿದ ಗದ್ದೆಯಲ್ಲಿ ರೈತರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಆಗಸ್ಟ್ ತಿಂಗಳಲ್ಲಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ತಾವೇ ಸ್ವತಃ ರೈತರಾಗಿ ಗದ್ದೆಗಿಳಿದು ನಾಟಿ ಮಾಡಿದ್ದರು.ಸಿಎಂ ನಾಟಿ ಮಾಡುತ್ತಿರುವ ವೇಳೆ ಉಳುವ ಯೋಗಿಯ ನೋಡಲ್ಲಿ ರೈತ ಗೀತೆ ಮೇಳೈಸಿತ್ತು. ಇದೀಗ ಭತ್ತ ಕೊಯ್ಲಿಗೆ ಸಿದ್ದರಾಗಿದ್ದಾರೆ ಸಿಎಂ ಕುಮಾರಸ್ವಾಮಿ..
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…