ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆ
ಉಡುಪಿ: ಪೆರ್ಣಂಕಿಲ ಶಂಕರ ಪ್ರತಿಷ್ಠಾನ ವತಿಯಿಂದ ಪೆರ್ಣಂಕಿಲ ಶ್ರೀಶ ನಾಯಕ್ ನೇತೃತ್ವದಲ್ಲಿ ಕಾಪು ಬೀಚ್ ನಲ್ಲಿ ಅಕ್ಟೋಬರ್ 26ರಂದು ಬುಧವಾರ ಸಂಜೆ 4 ಗಂಟೆಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ ಆಯೋಜಿಸಲಾಗಿದೆ.
ಐದು ನೂರಕ್ಕೂ ಅಧಿಕ ಗೂಡು ದೀಪಗಳು ಸ್ಪರ್ಧೆಯಲ್ಲಿ ಕಾಣಸಿಗುವ ನಿರೀಕ್ಷೆಗಳಿದ್ದು ಅಂತರ್ ಜಿಲ್ಲೆಯಿಂದ ಕೂಡ ಸ್ಪರ್ಧಿಗಳು ಭಾಗವಹಿಸುವ ಸಾಧ್ಯತೆಗಳಿದೆ.ಸ್ಪರ್ಧೆಯಲ್ಲಿ ಮೂಲೆಗಳಿರುವ ಗೂಡುದೀಪ ಕಡ್ಡಾಯವಾಗಿದ್ದು, ಬಣ್ಣದ ಕಾಗದ, ಗ್ಲಾಸ್ ಪೇಪರ್, ಅಥವಾ ಬೆಗಡೆ ಉಪಯೋಗಿಸಿರಬೇಕು.
ಪ್ಲಾಸ್ಟಿಕ್, ಫ್ಲೆಕ್ಸ್, ಫೈಬರ್, ಥರ್ಮಾಕೋಲ್, ಹೂವು ಮರ, ಗ್ಲಾಸ್ ಇತ್ಯಾದಿಗಳನ್ನು ಉಪಯೋಗಿಸಿದರೆ ಸ್ಪರ್ಧೆಯಲ್ಲಿ ಪರಿಗಣಿಸುವುದಿಲ್ಲ. ಗೂಡುದೀಪಕ್ಕೆ ಬಾಲ ಇರಲೇಬೇಕು. ಸ್ಪರ್ಧೆಗೆ ವಯೋಮಿತಿ ಪರಿಗಣಿಸುವುದಿಲ್ಲ ಮತ್ತು ತೀರ್ಪುಗಾರರ ನಿರ್ಣಯವೇ ಅಂತಿಮವಾಗಿದೆ.
ವಿಜೇತರಿಗೆ ಪ್ರಥಮ ಬಹುಮಾನ ರೂ 11111, ದ್ವಿತೀಯ ರೂ 7777 ಮತ್ತು ತೃತೀಯ ಬಹುಮಾನ ರೂ 5555 ಇರಲಿದೆ
ಕಾರ್ಯಕ್ರಮದಲ್ಲಿ ಆಕರ್ಷಕ ಸುಡುಮದ್ದು ಪ್ರದರ್ಶನ ಇರಲಿದ್ದು, ಹೆಚ್ಚಿನ ಮಾಹಿತಿಗಾಗಿ 9886619748 (ಪ್ರವೀಣ್ ಪೂಜಾರಿ), 9008169918 (ಸಂತೋಷ್ ಕುಮಾರ್) ಸಂಪರ್ಕಿಸಬಹುದು .
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…