ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ 10 ಕಾರ್ಮಿಕ ಸಂಘಟನೆಗಳು ಬುಧವಾರ ದೇಶವ್ಯಾಪಿ ಬಂದ್ಗೆ ಕರೆ ನೀಡಿವೆ.
ಬಸ್ ಇರುತ್ತೆ:
ಮುಷ್ಕರದಲ್ಲಿ ಭಾಗಿಯಾಗದಂತೆ ಸಾರಿಗೆ ನೌಕರರ ಮೇಲೆ ಎಸ್ಮಾ(ಅಗತ್ಯ ಸೇವೆ ನಿರ್ವಹಣಾ ಕಾಯ್ದೆ) ಅಸ್ತ್ರವನ್ನು ಪ್ರಯೋಗಿಸಲು ಸರ್ಕಾರ ಮುಂದಾಗಿದೆ. ಎಸ್ಮಾ ಜಾರಿಗೆ ಹೆದರಿದ ಬಿಎಂಟಿಸಿ, ಕೆಎಸ್ಆರ್ಟಿಸಿ ನೌಕರರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಕೆಲ ನೌಕರರು ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಂಚ ವ್ಯತ್ಯಯವಾಗುವ ಸಾಧ್ಯತೆಯಿದೆ.
ಶಾಲೆ ಇರುತ್ತೆ:
ಖಾಸಗಿ ಶಾಲಾ-ಕಾಲೇಜುಗಳು ಬಂದ್ ಬೆಂಬಲಿಸದ ಕಾರಣ ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ. ಆಯಾ ಶಾಲಾ ಆಡಳಿತ ಮಂಡಳಿಗೆ ರಜೆ ನೀಡುವ ಅಧಿಕಾರವನ್ನು ನೀಡಲಾಗಿದೆ ಎಂದು ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.
ರಿಕ್ಷಾ ಇರುತ್ತೆ:
ಸಿಐಟಿಯು ಅಡಿ ಬರುವ ಆಟೋ ಚಾಲಕರ ಸಂಘಟನೆಗಳ ಮಾತ್ರ ಬೆಂಬಲ ನೀಡಿದ್ದು ಬೆಂಗಳೂರು ನಗರ ಆಟೋ ಚಾಲಕರ ಸಂಘದಿಂದ ಬೆಂಬಲ ಇಲ್ಲ. ಆದರ್ಶ ಆಟೋ ಯೂನಿಯನ್ನಿಂದ ಬೆಂಬಲ ನೀಡಿಲ್ಲ. ಎಂದಿನಂತೆ ಆಟೋ, ಊಬರ್, ಟ್ಯಾಕ್ಸಿ ಸಂಚಾರ ಇರಲಿದೆ.
ಭಾರತ್ ಬಂದ್ಗೆ ಹೋಟೆಲ್ ಸಂಘ ಬೆಂಬಲ ಇಲ್ಲ. ಮಾಲ್ಗಳು ಕೂಡ ನಾಳೆ ತೆರೆದಿರುತ್ತವೆ. ಬಂದ್ಗೆ ಟ್ಯಾಕ್ಸಿ ಮಾಲೀಕರ ಬೆಂಬಲ ನೀಡಿಲ್ಲ. ಲಾರಿ ಸಂಚಾರ ಕೂಡ ಇರಲಿದ್ದು ಅಗತ್ಯ ವಸ್ತುಗಳ ಸಾಗಾಣೆ ಎಂದಿನಂತಿರಲಿವೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…