ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ 10 ಕಾರ್ಮಿಕ ಸಂಘಟನೆಗಳು ಬುಧವಾರ ದೇಶವ್ಯಾಪಿ ಬಂದ್ಗೆ ಕರೆ ನೀಡಿವೆ.
ಬಸ್ ಇರುತ್ತೆ:
ಮುಷ್ಕರದಲ್ಲಿ ಭಾಗಿಯಾಗದಂತೆ ಸಾರಿಗೆ ನೌಕರರ ಮೇಲೆ ಎಸ್ಮಾ(ಅಗತ್ಯ ಸೇವೆ ನಿರ್ವಹಣಾ ಕಾಯ್ದೆ) ಅಸ್ತ್ರವನ್ನು ಪ್ರಯೋಗಿಸಲು ಸರ್ಕಾರ ಮುಂದಾಗಿದೆ. ಎಸ್ಮಾ ಜಾರಿಗೆ ಹೆದರಿದ ಬಿಎಂಟಿಸಿ, ಕೆಎಸ್ಆರ್ಟಿಸಿ ನೌಕರರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಕೆಲ ನೌಕರರು ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಂಚ ವ್ಯತ್ಯಯವಾಗುವ ಸಾಧ್ಯತೆಯಿದೆ.
ಶಾಲೆ ಇರುತ್ತೆ:
ಖಾಸಗಿ ಶಾಲಾ-ಕಾಲೇಜುಗಳು ಬಂದ್ ಬೆಂಬಲಿಸದ ಕಾರಣ ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ. ಆಯಾ ಶಾಲಾ ಆಡಳಿತ ಮಂಡಳಿಗೆ ರಜೆ ನೀಡುವ ಅಧಿಕಾರವನ್ನು ನೀಡಲಾಗಿದೆ ಎಂದು ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.
ರಿಕ್ಷಾ ಇರುತ್ತೆ:
ಸಿಐಟಿಯು ಅಡಿ ಬರುವ ಆಟೋ ಚಾಲಕರ ಸಂಘಟನೆಗಳ ಮಾತ್ರ ಬೆಂಬಲ ನೀಡಿದ್ದು ಬೆಂಗಳೂರು ನಗರ ಆಟೋ ಚಾಲಕರ ಸಂಘದಿಂದ ಬೆಂಬಲ ಇಲ್ಲ. ಆದರ್ಶ ಆಟೋ ಯೂನಿಯನ್ನಿಂದ ಬೆಂಬಲ ನೀಡಿಲ್ಲ. ಎಂದಿನಂತೆ ಆಟೋ, ಊಬರ್, ಟ್ಯಾಕ್ಸಿ ಸಂಚಾರ ಇರಲಿದೆ.
ಭಾರತ್ ಬಂದ್ಗೆ ಹೋಟೆಲ್ ಸಂಘ ಬೆಂಬಲ ಇಲ್ಲ. ಮಾಲ್ಗಳು ಕೂಡ ನಾಳೆ ತೆರೆದಿರುತ್ತವೆ. ಬಂದ್ಗೆ ಟ್ಯಾಕ್ಸಿ ಮಾಲೀಕರ ಬೆಂಬಲ ನೀಡಿಲ್ಲ. ಲಾರಿ ಸಂಚಾರ ಕೂಡ ಇರಲಿದ್ದು ಅಗತ್ಯ ವಸ್ತುಗಳ ಸಾಗಾಣೆ ಎಂದಿನಂತಿರಲಿವೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…