ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ದಶಪಥ ಹೆದ್ದಾರಿ ಹಾಗೂ ಹುಬ್ಬಳ್ಳಿಯಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂನ್ನು ಉದ್ಘಾಟನೆ ಮಾಡಲಿದ್ದಾರೆ.
ಮೋದಿ ಮಂಡ್ಯದಲ್ಲಿ ಸುಮಾರು 2 ಕಿ.ಮೀ ರೋಡ್ ಶೋ ನಡೆಸಲಿದ್ದಾರೆ. ಮೋದಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಒಂದೂವರೆ ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ಅದೇ ರೀತಿ ಈ ವೇಳೆ 500 ಕಲಾ ತಂಡಗಳು ಪ್ರದರ್ಶನ ನಡೆಸಲಿದ್ದು , ಅದ್ಬುತ ಕ್ಷಣಗಳಿಗೆ ಮಂಡ್ಯ ಜನತೆ ಸಾಕ್ಷಿಯಾಗಲಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಎಲ್ಲೆಡೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಇನ್ನು ನಾಳೆ ಶ್ರೀ ಸಿದ್ದಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಪಡಿಸಿದ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ಫಾರ್ಮ್ನ ಉದ್ಘಾಟನೆಯನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಮಾಡಲಿದ್ದಾರೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ.
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…