ಬೆಂಗಳೂರು : ಕೇಂದ್ರ ಸರ್ಕಾರವು ದೇಶದ 4 ರಾಜ್ಯಗಳಲ್ಲಿ ಕೊರೋನಾ ಲಸಿಕೆ ವಿತರಣೆ ತಾಲೀಮು ನಡೆಸಲು ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ಸೂಚನೆಯ ಹಿನ್ನಲೆಯಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಕೊರೋನಾ ಲಸಿಕೆ ವಿತರಣೆಯ ತಾಲೀಮು ನಡೆಯಲಿದೆ.
ಇದಕ್ಕಾಗಿ ಕೋವಿನ್ ಅಪ್ಲಿಕೇಷನ್ ನಲ್ಲಿ ಲಸಿಕೆ ಪಡೆಯುತ್ತಿರುವವರ ಹೆಸರನ್ನು ನಮೂದಿಸಲಾಗಿದ್ದು, ರಾಜ್ಯದ ಬೆಂಗಳೂರು ನಗರ, ಶಿವಮೊಗ್ಗ, ಕಲಬುರ್ಗಿ, ಮೈಸೂರು ಹಾಗೂ ಬೆಳಗಾವಿಯಲ್ಲಿ ನಾಳೆ ಕೊರೋನಾ ಲಸಿಕೆ ವಿತರಣೆಯ ತಾಲೂಮು ನಡೆಯಲಿದೆ.
ಇದಕ್ಕಾಗಿ ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಜಿಲ್ಲಾ ಮಟ್ಟದಲ್ಲಿ 1, ತಾಲೂಕು ಮಟ್ಟದಲ್ಲಿ 1 ಲಸಿಕಾ ಕೇಂದ್ರಗಳನ್ನು ತೆರೆಯಲಿದೆ. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡ್ರೈರನ್ ಇರಲಿದೆ. ಮೊದಲ ಹಂತವಾಗಿ ಆರೋಗ್ಯ ಕಾರ್ಯಕರ್ತರು, ಕೋವಿಡ್ ವಾರಿಯರ್ಸ್ ಗಳಿಗೆ ಲಸಿಕೆಯನ್ನು ಆದ್ಯತೆಮೇರೆಗೆ ನೀಡಲಾಗುತ್ತಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…