ಬೆಂಗಳೂರು : ಕೇಂದ್ರ ಸರ್ಕಾರವು ದೇಶದ 4 ರಾಜ್ಯಗಳಲ್ಲಿ ಕೊರೋನಾ ಲಸಿಕೆ ವಿತರಣೆ ತಾಲೀಮು ನಡೆಸಲು ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ಸೂಚನೆಯ ಹಿನ್ನಲೆಯಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಕೊರೋನಾ ಲಸಿಕೆ ವಿತರಣೆಯ ತಾಲೀಮು ನಡೆಯಲಿದೆ.
ಇದಕ್ಕಾಗಿ ಕೋವಿನ್ ಅಪ್ಲಿಕೇಷನ್ ನಲ್ಲಿ ಲಸಿಕೆ ಪಡೆಯುತ್ತಿರುವವರ ಹೆಸರನ್ನು ನಮೂದಿಸಲಾಗಿದ್ದು, ರಾಜ್ಯದ ಬೆಂಗಳೂರು ನಗರ, ಶಿವಮೊಗ್ಗ, ಕಲಬುರ್ಗಿ, ಮೈಸೂರು ಹಾಗೂ ಬೆಳಗಾವಿಯಲ್ಲಿ ನಾಳೆ ಕೊರೋನಾ ಲಸಿಕೆ ವಿತರಣೆಯ ತಾಲೂಮು ನಡೆಯಲಿದೆ.
ಇದಕ್ಕಾಗಿ ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಜಿಲ್ಲಾ ಮಟ್ಟದಲ್ಲಿ 1, ತಾಲೂಕು ಮಟ್ಟದಲ್ಲಿ 1 ಲಸಿಕಾ ಕೇಂದ್ರಗಳನ್ನು ತೆರೆಯಲಿದೆ. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡ್ರೈರನ್ ಇರಲಿದೆ. ಮೊದಲ ಹಂತವಾಗಿ ಆರೋಗ್ಯ ಕಾರ್ಯಕರ್ತರು, ಕೋವಿಡ್ ವಾರಿಯರ್ಸ್ ಗಳಿಗೆ ಲಸಿಕೆಯನ್ನು ಆದ್ಯತೆಮೇರೆಗೆ ನೀಡಲಾಗುತ್ತಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…