ಬೆಂಗಳೂರು: ನಾವು ಅಧಿಕಾರಕ್ಕೆ ಬರೋದನ್ನು ಜನ ತೀರ್ಮಾನಿಸ್ತಾರೆ ಬಿಎಸ್ ವೈ ಅಲ್ಲ ಎಂದು BSY ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅನ್ನೋ ಭಯ ಬಿಜೆಪಿ ನಾಯಕರಿಗೆ ಉಂಟಾಗಿದೆ. ಆ ಭಯದಿಂದಲೇ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ. ಇಲ್ಲ ಅಂದ್ರೇ ನನ್ನನ್ನೇ ಯಾಕೆ ಟಾರ್ಗೆಟ್ ಮಾಡ್ತಾ ಇದ್ದರು.
ಅವರಿಗೆ ಸಿದ್ಧರಾಮೋತ್ಸವದ ನಂತ್ರ ಸೋಲಿನ ಭಯ ಹುಟ್ಟಿಕೊಂಡಿದೆ ಎಂಬುದಾಗಿ ಹೇಳಿದರು. ಇನ್ನೂ ದೊಡ್ಡಬಳ್ಳಾಪುರದ ಜನಸ್ಪದಂದನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿಯವರು ಇರೋವರೆಗೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಡೋದಿಲ್ಲ ಎಂಬ ಮಾತಿಗೆ ಉತ್ತರಿಸಿದಂತ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರೋದನ್ನು ನಿರ್ಧರಿಸೋದು ಬಿಎಸ್ ಯಡಿಯೂರಪ್ಪ ಅಲ್ಲ. ಈ ರಾಜ್ಯದ ಜನರಾಗಿದ್ದಾರೆ ಎಂದು ಹೇಳಿದರು.
ಉಡುಪಿ : ಪಡಿತರ ಪಡೆಯಲು ಆಧಾರ್ ಬಯೋ ದೃಢೀಕರಣ ನೀಡುವ ಬಗ್ಗೆ – Vishwanews24
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…