ಬೆಂಗಳೂರು: ನಾವು ಅಧಿಕಾರಕ್ಕೆ ಬರೋದನ್ನು ಜನ ತೀರ್ಮಾನಿಸ್ತಾರೆ ಬಿಎಸ್ ವೈ ಅಲ್ಲ ಎಂದು BSY ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅನ್ನೋ ಭಯ ಬಿಜೆಪಿ ನಾಯಕರಿಗೆ ಉಂಟಾಗಿದೆ. ಆ ಭಯದಿಂದಲೇ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ. ಇಲ್ಲ ಅಂದ್ರೇ ನನ್ನನ್ನೇ ಯಾಕೆ ಟಾರ್ಗೆಟ್ ಮಾಡ್ತಾ ಇದ್ದರು.
ಅವರಿಗೆ ಸಿದ್ಧರಾಮೋತ್ಸವದ ನಂತ್ರ ಸೋಲಿನ ಭಯ ಹುಟ್ಟಿಕೊಂಡಿದೆ ಎಂಬುದಾಗಿ ಹೇಳಿದರು. ಇನ್ನೂ ದೊಡ್ಡಬಳ್ಳಾಪುರದ ಜನಸ್ಪದಂದನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿಯವರು ಇರೋವರೆಗೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಡೋದಿಲ್ಲ ಎಂಬ ಮಾತಿಗೆ ಉತ್ತರಿಸಿದಂತ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರೋದನ್ನು ನಿರ್ಧರಿಸೋದು ಬಿಎಸ್ ಯಡಿಯೂರಪ್ಪ ಅಲ್ಲ. ಈ ರಾಜ್ಯದ ಜನರಾಗಿದ್ದಾರೆ ಎಂದು ಹೇಳಿದರು.
ಉಡುಪಿ : ಪಡಿತರ ಪಡೆಯಲು ಆಧಾರ್ ಬಯೋ ದೃಢೀಕರಣ ನೀಡುವ ಬಗ್ಗೆ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…