Featured

ನಾವು ಅಭಿವೃದ್ಧಿ ಆಧಾರದ ಮೇಲೆ ಮತ ಕೇಳ್ತಿದ್ದೇವೆ : ಪ್ರಜ್ವಲ್ ರೇವಣ್ಣ – Vishwanews24

ನಾವು ಅಭಿವೃದ್ಧಿ ಆಧಾರದ ಮೇಲೆ ಮತ ಕೇಳ್ತಿದ್ದೇವೆ..

ಬಿಜೆಪಿಯವರ ಬ್ರಹ್ಮಾಂಡಗಳನ್ನು ಹೇಳಲು ಹೊರಟರೆ ತುಂಬಾ ಸಮಯ ಹಿಡಿಯುತ್ತೆ..

ಬಿಜೆಪಿಗೆ ಬೈದ್ರೆ ನಾವು ದೇಶ ವಿರೋಧಿಗಳು, ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ರೆ ನಾವು ಕೋಮುವಾದಿಗಳು..

ಕಮಲ ಪಕ್ಷ ವಿರುದ್ಧ ಪ್ರಜ್ವಲ್ ರೇವಣ್ಣ ವಾಗ್ದಾಳಿ..

ವಿಜಯಪುರ: ಬಿಜೆಪಿಯವರ ಬ್ರಹ್ಮಾಂಡಗಳನ್ನು ಹೇಳಲು ಹೊರಟರೆ ತುಂಬಾ ಸಮಯ ಹಿಡಿಯುತ್ತೆ ಎಂದು ಹೇಳುವ ಮೂಲಕ ಸಂಸದ ಪ್ರಜ್ವಲ್ ರೇವಣ್ಣ ಅವರು ಕಮಲ ಪಕ್ಷ ವಿರುದ್ಧ ಸಿಡಿದೆದ್ದಿದ್ದಾರೆ.

ಸಿಂದಗಿ ಉಪಚುನಾವಣಾ ಪ್ರಚಾರದ ವೇಳೆ ಮಾತನಾಡುತ್ತಾ ಹೆಚ್.ಡಿ ಕುಮಾರಸ್ವಾಮಿ ದ್ಚಿಪತ್ನಿತ್ವದ ಬಗ್ಗೆ ಬಿಜೆಪಿ ಟ್ವೀಟ್ ಗೆ ಪ್ರತಿಕ್ರಿಯಿಸಿ ಎಚ್ಚರಿಕೆ ನೀಡಿದರು. ಭಾರತೀಯ ಜನತಾ ಪಕ್ಷದವರು ಯಾರು ಯಾರ ಜೊತೆಗಿದ್ದರು. ಯಾರ ಜೊತೆಯಿದ್ದು ಎದ್ದು ಬಂದ್ರು ಅನ್ನೋದನ್ನು ಹೇಳ ಹೊರಟರೇ ಬಹಳ ಸಮಯ ಬೇಕಾಗುತ್ತದೆ. ಹೀಗಾಗಿ ವಯಕ್ತಿಕ ಟೀಕೆ ಬಿಟ್ಟು ಅಭಿವೃದ್ಧಿ ಕೆಲಸದ ಮೇಲೆ ಬಿಜೆಪಿ ಮತ ಕೇಳಲಿ ಎಂದು ವಾಗ್ದಾಳಿ ನಡೆಸಿದರು.

ಎರಡು ಪಕ್ಷದವರು ಯಾವುದೇ ಯೋಜನೆ ಇಲ್ಲದೆ ಹಣ ಮತ್ತು ಜಾತಿ ಬಲದ ಮೇಲೆ ಗೆಲ್ಲಲು ಮುಂದಾಗಿದ್ದಾರೆ. ನಾವು ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತಿದ್ದೇವೆ. ಬಿಜೆಪಿಗೆ ಬೈದ್ರೆ ನಾವು ದೇಶ ವಿರೋಧಿಗಳು, ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ರೆ ನಾವು ಕೋಮುವಾದಿಗಳು ಎಂದು ಕಿಡಿಕಾರಿದರು.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

16 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

18 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

19 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

19 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

19 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

19 hours ago