ವಿಜಯಪುರ: ಬಿಜೆಪಿಯವರ ಬ್ರಹ್ಮಾಂಡಗಳನ್ನು ಹೇಳಲು ಹೊರಟರೆ ತುಂಬಾ ಸಮಯ ಹಿಡಿಯುತ್ತೆ ಎಂದು ಹೇಳುವ ಮೂಲಕ ಸಂಸದ ಪ್ರಜ್ವಲ್ ರೇವಣ್ಣ ಅವರು ಕಮಲ ಪಕ್ಷ ವಿರುದ್ಧ ಸಿಡಿದೆದ್ದಿದ್ದಾರೆ.
ಸಿಂದಗಿ ಉಪಚುನಾವಣಾ ಪ್ರಚಾರದ ವೇಳೆ ಮಾತನಾಡುತ್ತಾ ಹೆಚ್.ಡಿ ಕುಮಾರಸ್ವಾಮಿ ದ್ಚಿಪತ್ನಿತ್ವದ ಬಗ್ಗೆ ಬಿಜೆಪಿ ಟ್ವೀಟ್ ಗೆ ಪ್ರತಿಕ್ರಿಯಿಸಿ ಎಚ್ಚರಿಕೆ ನೀಡಿದರು. ಭಾರತೀಯ ಜನತಾ ಪಕ್ಷದವರು ಯಾರು ಯಾರ ಜೊತೆಗಿದ್ದರು. ಯಾರ ಜೊತೆಯಿದ್ದು ಎದ್ದು ಬಂದ್ರು ಅನ್ನೋದನ್ನು ಹೇಳ ಹೊರಟರೇ ಬಹಳ ಸಮಯ ಬೇಕಾಗುತ್ತದೆ. ಹೀಗಾಗಿ ವಯಕ್ತಿಕ ಟೀಕೆ ಬಿಟ್ಟು ಅಭಿವೃದ್ಧಿ ಕೆಲಸದ ಮೇಲೆ ಬಿಜೆಪಿ ಮತ ಕೇಳಲಿ ಎಂದು ವಾಗ್ದಾಳಿ ನಡೆಸಿದರು.
ಎರಡು ಪಕ್ಷದವರು ಯಾವುದೇ ಯೋಜನೆ ಇಲ್ಲದೆ ಹಣ ಮತ್ತು ಜಾತಿ ಬಲದ ಮೇಲೆ ಗೆಲ್ಲಲು ಮುಂದಾಗಿದ್ದಾರೆ. ನಾವು ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತಿದ್ದೇವೆ. ಬಿಜೆಪಿಗೆ ಬೈದ್ರೆ ನಾವು ದೇಶ ವಿರೋಧಿಗಳು, ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ರೆ ನಾವು ಕೋಮುವಾದಿಗಳು ಎಂದು ಕಿಡಿಕಾರಿದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…