ನಾವು ನಮ್ಮ ಹಿಂದಿನ ನಿಲುವನ್ನು ಮುಂದುವರಿಸುತ್ತೇವೆ. ನಿತೀಶ್ ಕುಮಾರ್ ನೇತೃತ್ವದಲ್ಲಿ, ಜೆಡಿಯು ಮತ್ತೊಮ್ಮೆ ಎನ್ ಡಿಎಗೆ ತನ್ನ ಬೆಂಬಲವನ್ನು ವ್ಯಕ್ತಪಡಿಸುತ್ತದೆ… ನಾವು ಎನ್ಡಿಎ ಜೊತೆಗಿದ್ದೇವೆ, ನಾವು ಎನ್ಡಿಎ ಜೊತೆಯಲ್ಲಿಯೇ ಇರುತ್ತೇವೆ” ಎಂದು ಜೆಡಿಯು ವಕ್ತಾರ ಕೆಸಿ ತ್ಯಾಗಿ ಹೇಳಿಕೆಯನ್ನು ವರದಿ ಮಾಡಿದೆ.
“ನಾವು ಎನ್ ಡಿಎ ಜೊತೆ ಇರಲಿದ್ದೇವೆ, ನಿತೀಶ್ ಕುಮಾರ್ ಅವರಿಗೆ ಸಮ್ಮಿಶ್ರ ಎಂದರೆ ಅರ್ಥವಾಗಿದೆ; ಪ್ರತಿಪಕ್ಷಗಳು ನಿತೀಶ್ ಕುಮಾರ್ ಅವರನ್ನು ಕಡಿಮೆ ಅಂದಾಜು ಮಾಡಿದೆ” ಎಂದು ಜೆಡಿಯು ನಾಯಕ ನೀರಜ್ ಕುಮಾರ್ ತಿಳಿಸಿದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…