ಇಸ್ಲಾಮಾಬಾದ್: ಕಾಶ್ಮೀರಿಗಳ ಪರವಾಗಿ ನಿಲ್ಲುವವರು ಜಿಹಾದ್ (ಪವಿತ್ರ ಯುದ್ಧ)ನಲ್ಲಿ ತೊಡಗಿರುವವರು. ಇಡೀ ವಿಶ್ವವೇ ಬೆಂಬಲ ನೀಡದಿದ್ದರೂ ಕೂಡ ಪಾಕಿಸ್ತಾನ ಮಾತ್ರ ಕಾಶ್ಮೀರಿಗಳ ಪರವಾಗಿ ನಿಲ್ಲುತ್ತದೆ ಎಂದು ಅಲ್ಲಿನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ವಿಶ್ವಸಂಸ್ಥೆ ಪ್ರವಾಸದಿಂದ ಇಸ್ಲಾಮಾಬಾದಿಗೆ ಬಂದಿಳಿದ ಇಮ್ರಾನ್ ಖಾನ್ ತಮ್ಮ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ ಇಡೀ ವಿಶ್ವ ಕಾಶ್ಮೀರಿಗಳ ಪರವಾಗಿ ನಿಲ್ಲುತ್ತದೊ, ಬಿಡುತ್ತದೊ ಆದರೆ ನಾವು ಮಾತ್ರ ಅವರ ಪರವಾಗಿ ನಿಲ್ಲೋಣ ಎಂದರು.
ಕಾಶ್ಮೀರಿಗಳ ಪರವಾಗಿ ನಿಲ್ಲುವುದು ಜಿಹಾದ್ ಆಗಿದೆ. ಅಲ್ಹಾ ದೇವರಿಗೆ ಖುಷಿಯಾಗಬೇಕು ಹೀಗಾಗಿ ನಾವು ಕಾಶ್ಮೀರ ಜನತೆಯ ಪರವಾಗಿಯೇ ನಿಲ್ಲೋಣ ಎಂದರು. ಇದು ಹೋರಾಟವಾಗಿದ್ದು ಸಮಯ ಸರಿಯಿಲ್ಲದಿರುವ ಈ ಸಂದರ್ಭದಲ್ಲಿ ಆಶಾವಾದ ಕಳೆದುಕೊಳ್ಳಬೇಡಿ. ನಾವು ಅವರ ಜತೆಗಿದ್ದೇವೆ ಎಂದು ಕಾಶ್ಮೀರಿಗಳು ಬಯಸುತ್ತಿದ್ದಾರೆ, ಹೀಗಾಗಿ ನಾವು ನಿರಾಶೆಯಾಗುವುದು ಮತ್ತು ಅವರನ್ನು ನಿರಾಶೆಪಡಿಸುವುದು ಬೇಡ, ನಾವು ಕಾಶ್ಮೀರ ಜನತೆಯ ಪರವಾಗಿದ್ದರೆ ಅವರು ಈ ಹೋರಾಟದಲ್ಲಿ ಖಂಡಿತ ಗೆಲ್ಲುತ್ತಾರೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…