ಇಸ್ಲಾಮಾಬಾದ್: ಕಾಶ್ಮೀರಿಗಳ ಪರವಾಗಿ ನಿಲ್ಲುವವರು ಜಿಹಾದ್ (ಪವಿತ್ರ ಯುದ್ಧ)ನಲ್ಲಿ ತೊಡಗಿರುವವರು. ಇಡೀ ವಿಶ್ವವೇ ಬೆಂಬಲ ನೀಡದಿದ್ದರೂ ಕೂಡ ಪಾಕಿಸ್ತಾನ ಮಾತ್ರ ಕಾಶ್ಮೀರಿಗಳ ಪರವಾಗಿ ನಿಲ್ಲುತ್ತದೆ ಎಂದು ಅಲ್ಲಿನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ವಿಶ್ವಸಂಸ್ಥೆ ಪ್ರವಾಸದಿಂದ ಇಸ್ಲಾಮಾಬಾದಿಗೆ ಬಂದಿಳಿದ ಇಮ್ರಾನ್ ಖಾನ್ ತಮ್ಮ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ ಇಡೀ ವಿಶ್ವ ಕಾಶ್ಮೀರಿಗಳ ಪರವಾಗಿ ನಿಲ್ಲುತ್ತದೊ, ಬಿಡುತ್ತದೊ ಆದರೆ ನಾವು ಮಾತ್ರ ಅವರ ಪರವಾಗಿ ನಿಲ್ಲೋಣ ಎಂದರು.
ಕಾಶ್ಮೀರಿಗಳ ಪರವಾಗಿ ನಿಲ್ಲುವುದು ಜಿಹಾದ್ ಆಗಿದೆ. ಅಲ್ಹಾ ದೇವರಿಗೆ ಖುಷಿಯಾಗಬೇಕು ಹೀಗಾಗಿ ನಾವು ಕಾಶ್ಮೀರ ಜನತೆಯ ಪರವಾಗಿಯೇ ನಿಲ್ಲೋಣ ಎಂದರು. ಇದು ಹೋರಾಟವಾಗಿದ್ದು ಸಮಯ ಸರಿಯಿಲ್ಲದಿರುವ ಈ ಸಂದರ್ಭದಲ್ಲಿ ಆಶಾವಾದ ಕಳೆದುಕೊಳ್ಳಬೇಡಿ. ನಾವು ಅವರ ಜತೆಗಿದ್ದೇವೆ ಎಂದು ಕಾಶ್ಮೀರಿಗಳು ಬಯಸುತ್ತಿದ್ದಾರೆ, ಹೀಗಾಗಿ ನಾವು ನಿರಾಶೆಯಾಗುವುದು ಮತ್ತು ಅವರನ್ನು ನಿರಾಶೆಪಡಿಸುವುದು ಬೇಡ, ನಾವು ಕಾಶ್ಮೀರ ಜನತೆಯ ಪರವಾಗಿದ್ದರೆ ಅವರು ಈ ಹೋರಾಟದಲ್ಲಿ ಖಂಡಿತ ಗೆಲ್ಲುತ್ತಾರೆ ಎಂದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…