ನಾವು ಘೋಷಿಸಿದಂತೆ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ : ಕಾಂಗ್ರೆಸ್ ಸ್ಪಷ್ಟನೆ – Vishwanews24
ನಾವು ಘೋಷಿಸಿದಂತೆ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ : ಕಾಂಗ್ರೆಸ್ ಸ್ಪಷ್ಟನೆ
ಬೆಂಗಳೂರು : ‘ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ ಎಂದು ಟ್ವೀಟ್ ನಲ್ಲಿ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ.
ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!?
ಸೋಲಿನ ಹೊಣೆ ಯಾರದ್ದು ? ಅಮಿತ್ ಷಾಅವರದ್ದೋ? ಬೊಮ್ಮಾಯಿಯವರದ್ದೋ? ಮೋದಿಯವರದ್ದೋ ? ನಳಿನ್ ಕಟೀಲರದ್ದೋ? ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?!
ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!?
ಸೋಲಿನ ಹೊಣೆ ಯಾರದ್ದು @BJPKarnataka ?
ಅಮಿತ್ ಷಾಅವರದ್ದೋ?
ಬೊಮ್ಮಾಯಿಯವರದ್ದೋ?
ಮೋದಿಯವರದ್ದೋ ?
ನಳಿನ್ ಕಟೀಲರದ್ದೋ?ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?!
— Karnataka Congress (@INCKarnataka) May 25, 2023
ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ ‘ವಿರೋಧಪಕ್ಷದ ನಾಯಕ’ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಉಚ್ಚಿಲ : ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ : ಹತ್ತು ಲಕ್ಷ ರೂಪಾಯಿ ನಷ್ಟ – Vishwanews24
