ಬೆಂಗಳೂರು : ‘ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ ಎಂದು ಟ್ವೀಟ್ ನಲ್ಲಿ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ.
ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!?
ಸೋಲಿನ ಹೊಣೆ ಯಾರದ್ದು ? ಅಮಿತ್ ಷಾಅವರದ್ದೋ? ಬೊಮ್ಮಾಯಿಯವರದ್ದೋ? ಮೋದಿಯವರದ್ದೋ ? ನಳಿನ್ ಕಟೀಲರದ್ದೋ? ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?!
ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ ‘ವಿರೋಧಪಕ್ಷದ ನಾಯಕ’ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…