ಬೆಂಗಳೂರು : ‘ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ ಎಂದು ಟ್ವೀಟ್ ನಲ್ಲಿ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ.
ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!?
ಸೋಲಿನ ಹೊಣೆ ಯಾರದ್ದು ? ಅಮಿತ್ ಷಾಅವರದ್ದೋ? ಬೊಮ್ಮಾಯಿಯವರದ್ದೋ? ಮೋದಿಯವರದ್ದೋ ? ನಳಿನ್ ಕಟೀಲರದ್ದೋ? ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?!
ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ ‘ವಿರೋಧಪಕ್ಷದ ನಾಯಕ’ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…