ಸುಲ್ತಾನ್ಪುರ: ಸುಲ್ತಾನ್ಪುರದ ಬಳಿ ಕಳೆದ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ನಾಲ್ವರು ತಮ್ಮ ಸಾವಿನ ಕುರಿತು ಫೇಸ್ಬುಕ್ನಲ್ಲಿ ಕೆಲವು ಕ್ಷಣಗಳ ಹಿಂದಷ್ಟೇ ಲೈವ್ ಮಾಡಿ ಹೇಳಿದ್ದರು! ಆದರೆ ತಮಾಷೆಗಾಗಿ ಆಡಿದ ಮಾತು ನಿಜವೇ ಆಗಿ ಬಿಡುತ್ತದೆ ಎಂಬುದು ಅವರಾರಿಗೂ ತಿಳಿದಿರಲಿಲ್ಲ.
ಸುಲ್ತಾನ್ ಪುರದ ಬಳಿ ಪೂರ್ವಾಚಲ್ ಎಕ್ಸ್ ಪ್ರೆಸ್ ವೇನಲ್ಲಿ ಕಳೆದ ಶುಕ್ರವಾರ ಬಿಎಂಡಬ್ಲ್ಯೂ ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಟೆಕ್ಕಿ, ವೈದ್ಯ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರು.
ಬಿಹಾರದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕ ಡಾ. ಆನಂದ ಪ್ರಕಾಶ್ ದೆಹಲಿಯ ಖಾಸಗಿ ಶಿಕ್ಷಣ ಸಂಸ್ಥೆಯ ಮಾಲಕರೊಬ್ಬರಿಂದ ಇತ್ತೀಚೆಗಷ್ಟೇ ಐಷಾರಾಮಿ ಬಿಎಂಡಬ್ಲ್ಯೂ ಕಾರು ಖರಿಈದಿಸಿದ್ದು, ಇದೇ ಕಾರಿನಲ್ಲಿ ಸ್ನೇಹಿತರಾದ ದೀಪಕ್ ಕುಮಾರ್, ಅಖಿಲೇಶ್ ಸಿಂಗ್ ಹಾಗೂ ಮುಕೇಶ್ ಎಂಬವರೊಂದಿಗೆ ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದರು. ಈ ವೇಳೆ ನಾಲ್ವರೂ ಕಾರಿನಲ್ಲಿ ಪ್ರಯಾಣಿಸುತ್ತಲೇ ಫೇಸ್ಬುಕ್ ಲೈವ್ ಮಾಡಿದ್ದು, ನಮ್ಮ ಕಾರು 230 ಕಿಲೋಮೀಟರ್ ವೇಗದಲ್ಲಿ ಹೋಗುತ್ತಿದ್ದು, ಸ್ವಲ್ಪ ಹೊತ್ತಿನಲ್ಲಿ ಇದು 300 ಕಿಲೋ ಮೀಟರ್ ತಲುಪಲಿದೆ ಎಂದಿದ್ದರು.
ಪರೇಶ್ ಮೆಸ್ತಾ’ ಹತ್ಯೆ ಕೇಸ್ ರೀ ಓಪನ್ ಗೆ ರಾಜ್ಯ ಸರ್ಕಾರಕ್ಕೆ ಹೆಚ್ಚಿದ ಒತ್ತಡ – Vishwanews24
ಈ ವೇಳೆ ಓರ್ವ ಪ್ರಯಾಣಿಕರ ಇನ್ನೂ ವೇಗದಲ್ಲಿ ಹೋದರೆ ನಾವು ನಾಲ್ವರೂ ಸಾಯುತ್ತೇವೆ ಎಂದು ತಮಾಷೆಗಾಗಿ ಹೇಳಿದ್ದ. ಆದರೆ ಈ ತಮಾಷೆಯ ಮಾತೇ ನಿಜವಾಗಿದ್ದು, ಕೆಲವೇ ಕ್ಷಣಗಳಲ್ಲಿ ಇವರಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ನಾಲ್ವರೂ ಮೃತಪಟ್ಟಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…