ಬೆಂಗಳೂರು : ”ಕೊರೊನಾ ಲಾಕ್ಡೌನ್ ಸಂದರ್ಭ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಬಳಿ ಚರ್ಚೆ ನಡೆಸುತ್ತೇನೆ. ಈ ಸಂದರ್ಭ ನಾವು ಯಾರನ್ನೂ ಹಸಿವಿನಿಂದ ಇರಲು ಬಿಡಲಾರೆವು” ಎಂದು ಸಚಿವ ಸೋಮಣ್ಣ ಹೇಳಿದರು.
ಹೆಬ್ಬಾಳ ಕೋವಿಡ್ ಕೇರ್ ಸೆಂಟರ್ಗೆ ಭೇಟಿ ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ನಾವು ಕೆಲವು ದಿನ ಪರಿಸ್ಥಿತಿ ಅವಲೋಕನ ಮಾಡುತ್ತೇವೆ. ನಾವು ಶಾಸಕರು ನಮ್ಮ ಕ್ಷೇತ್ರದಲ್ಲೇ ಕಷ್ಟದಲ್ಲಿರುವ ಜನರಿಗೆ ನೆರವು ನೀಡುತ್ತೇವೆ. ಪರಿಹಾರ ನೀಡುವಂತೆ ಸಿಎಂಗೂ ಆಗ್ರಹ ಮಾಡುತ್ತೇವೆ. ಈಗಾಗಲೇ ಡಿ ಕೆ ಶಿವಕುಮಾರ್ ಅವರು ಸರ್ಕಾರ ಪ್ಯಾಕೇಜ್ ಘೋಷಿಸಿಲ್ಲ ಎಂದು ಟೀಕಿಸಿ, ಘೋಷಣೆಗೆ ಆಗ್ರಹಿಸಿದ್ದಾರೆ. ಆರೋಪ, ಟೀಕೆ ಮಾಡುವುದು ವಿಪಕ್ಷವಾದ ಅವರಿಗೆ ಬಿಟ್ಟ ವಿಚಾರ. ನಾವು ನಮ್ಮ ಕರ್ತವ್ಯ ಏನಿದೆ ಅದನ್ನು ಮಾಡುತ್ತೇವೆ” ಎಂದರು.
ಉಡುಪಿ: ವಿದ್ವಾನ್ ಮಧೂರು ಪಿ. ಬಾಲಸುಬ್ರಹ್ಮಣ್ಯಂಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ -Vishwanews24
ಇನ್ನು ”ಜನರು ಗುಳೆ ಹೋಗುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಜನರಲ್ಲಿ ಗಾಬರಿ, ಗೊಂದಲವಿರುವ ಹಿನ್ನೆಲೆ ಬೆಂಗಳೂರು ಬಿಟ್ಟು ತಮ್ಮ ಊರುಗಳಿಗೆ ವಾಪಾಸ್ ತೆರಳುತ್ತಿದ್ದಾರೆ. ಈ ಹಿನ್ನೆಲೆ ನಾವು ಏನು ಮಾಡುವುದು ಎಂದು ಕೂಡಾ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ತಿಳಿಸಿದರು.
”ಖಾಸಗಿ ಆಸ್ಪತ್ರೆಗಳಲ್ಲಿ ಶೋಷಣೆ, ಹಣ ವಸೂಲಿ ನಮ್ಮ ಗಮನಕ್ಕೆ ಬಂದರೆ ಸರಿ ಮಾಡಬಹುದು. ಎಲ್ಲವನ್ನೂ ನಮ್ಮಿಂದ ಸರಿ ಮಾಡಲು ನಮ್ಮಿಂದ ಆಗದು. ನಾವು ಯಾರೂ ಕೂಡಾ ಎಲ್ಲವನ್ನೂ ಸರಿ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.
ಮಂಗಳೂರು: ಪ್ರಥಮ ಡೋಸ್ ಲಸಿಕೆ ಪಡೆದಿದ್ದ ಹತ್ತು ಮಂದಿ ಪೊಲೀಸರಿಗೆ ಕೊರೊನಾ ಪಾಸಿಟಿವ್ -Vishwanews24
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…