ಬೆಂಗಳೂರು : ”ಕೊರೊನಾ ಲಾಕ್ಡೌನ್ ಸಂದರ್ಭ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಬಳಿ ಚರ್ಚೆ ನಡೆಸುತ್ತೇನೆ. ಈ ಸಂದರ್ಭ ನಾವು ಯಾರನ್ನೂ ಹಸಿವಿನಿಂದ ಇರಲು ಬಿಡಲಾರೆವು” ಎಂದು ಸಚಿವ ಸೋಮಣ್ಣ ಹೇಳಿದರು.
ಹೆಬ್ಬಾಳ ಕೋವಿಡ್ ಕೇರ್ ಸೆಂಟರ್ಗೆ ಭೇಟಿ ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ನಾವು ಕೆಲವು ದಿನ ಪರಿಸ್ಥಿತಿ ಅವಲೋಕನ ಮಾಡುತ್ತೇವೆ. ನಾವು ಶಾಸಕರು ನಮ್ಮ ಕ್ಷೇತ್ರದಲ್ಲೇ ಕಷ್ಟದಲ್ಲಿರುವ ಜನರಿಗೆ ನೆರವು ನೀಡುತ್ತೇವೆ. ಪರಿಹಾರ ನೀಡುವಂತೆ ಸಿಎಂಗೂ ಆಗ್ರಹ ಮಾಡುತ್ತೇವೆ. ಈಗಾಗಲೇ ಡಿ ಕೆ ಶಿವಕುಮಾರ್ ಅವರು ಸರ್ಕಾರ ಪ್ಯಾಕೇಜ್ ಘೋಷಿಸಿಲ್ಲ ಎಂದು ಟೀಕಿಸಿ, ಘೋಷಣೆಗೆ ಆಗ್ರಹಿಸಿದ್ದಾರೆ. ಆರೋಪ, ಟೀಕೆ ಮಾಡುವುದು ವಿಪಕ್ಷವಾದ ಅವರಿಗೆ ಬಿಟ್ಟ ವಿಚಾರ. ನಾವು ನಮ್ಮ ಕರ್ತವ್ಯ ಏನಿದೆ ಅದನ್ನು ಮಾಡುತ್ತೇವೆ” ಎಂದರು.
ಉಡುಪಿ: ವಿದ್ವಾನ್ ಮಧೂರು ಪಿ. ಬಾಲಸುಬ್ರಹ್ಮಣ್ಯಂಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ -Vishwanews24
ಇನ್ನು ”ಜನರು ಗುಳೆ ಹೋಗುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಜನರಲ್ಲಿ ಗಾಬರಿ, ಗೊಂದಲವಿರುವ ಹಿನ್ನೆಲೆ ಬೆಂಗಳೂರು ಬಿಟ್ಟು ತಮ್ಮ ಊರುಗಳಿಗೆ ವಾಪಾಸ್ ತೆರಳುತ್ತಿದ್ದಾರೆ. ಈ ಹಿನ್ನೆಲೆ ನಾವು ಏನು ಮಾಡುವುದು ಎಂದು ಕೂಡಾ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ತಿಳಿಸಿದರು.
”ಖಾಸಗಿ ಆಸ್ಪತ್ರೆಗಳಲ್ಲಿ ಶೋಷಣೆ, ಹಣ ವಸೂಲಿ ನಮ್ಮ ಗಮನಕ್ಕೆ ಬಂದರೆ ಸರಿ ಮಾಡಬಹುದು. ಎಲ್ಲವನ್ನೂ ನಮ್ಮಿಂದ ಸರಿ ಮಾಡಲು ನಮ್ಮಿಂದ ಆಗದು. ನಾವು ಯಾರೂ ಕೂಡಾ ಎಲ್ಲವನ್ನೂ ಸರಿ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.
ಮಂಗಳೂರು: ಪ್ರಥಮ ಡೋಸ್ ಲಸಿಕೆ ಪಡೆದಿದ್ದ ಹತ್ತು ಮಂದಿ ಪೊಲೀಸರಿಗೆ ಕೊರೊನಾ ಪಾಸಿಟಿವ್ -Vishwanews24
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…