The Minister of State (Independent Charge) for Micro, Small & Medium Enterprises, Shri K.H. Muniyappa interacting with the Press, in New Delhi on April 02, 2013.
ಕೋಲಾರ: ನಾವು ಯುದ್ಧದಿಂದ ಸ್ವಾತಂತ್ರ್ಯ ಪಡೆದಿಲ್ಲ, ಶಾಂತಿಯಿಂದ ಯುದ್ಧ ಗೆದ್ದಿದ್ದು, ಹೀಗಾಗಿ ನಾವು ಶಾಂತಿಯಿಂದಲೇ ಸಾಧನೆ ಮಾಡಬೇಕು ಎಂದು ಆಹಾರ ಸಚಿವ ಕೆಹೆಚ್ ಮುನಿಯಪ್ಪ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿ ಪಾಕ್ ಮತ್ತು ಭಾರತದ ನಡುವೆ ಕದನ ವಿರಾಮ ಘೋಷಣೆ ಮಾಡಿರುವುದರಲ್ಲಿ ಅಮೆರಿಕಕ್ಕೆ ಮಹತ್ವ ಸ್ಥಾನವಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ದೇಶದಲ್ಲಿ ಬ್ರಿಟಿಷರು 200 ವರ್ಷ ರಾಜ್ಯಭಾರ ಮಾಡಿದರು. ಆಗ ಅವರನ್ನು ನಾವು ಯುದ್ಧದಿಂದ ಗೆದ್ದಿಲ್ಲ, ಶಾಂತಿಯಿಂದ ಗೆದಿದ್ದು, ಗಾಂಧೀಜಿಯವರು ನಾವು ಶಾಂತಿಯಿಂದ ಸಾಧನೆ ಮಾಡಬೇಕೆಂದು ಹೇಳಿದ್ದಾರೆ. ಭಯೋತ್ಪಾದಕರು ವಿನಾಕಾರಣ ನಮ್ಮ ಜನರ ಮೇಲೆ ದಾಳಿ ಮಾಡಿದ್ದಕ್ಕೆ ಸಂಘರ್ಷ ಉಂಟಾಗುತ್ತಿದೆ. ನಾವು ಪಾಕಿಸ್ತಾನ ಮೇಲೆ ಯುದ್ಧ ಮಾಡಿಲ್ಲ, ನಾಗರಿಕರ ಮೇಲೆ ದಾಳಿ ಮಾಡಿಲ್ಲ, ಆದರೆ ಭಾರತೀಯ ಸೇನೆ ಭಯೋತ್ಪಾದಕರ ಮೇಲೆ ಪ್ರಹಾರ ಮಾಡಿದ್ದಾರೆ ಎಂದರು.
ವ್ಯಾಜ್ಯ ಆಗುವಾಗ ಹಿರಿಯರೊಬ್ಬರು ಬಂದು ಯುದ್ಧ ಬೇಡವೆಂದಾಗ ಅವರಿಗೆ ಗೌರವ ಕೊಡಬೇಕು, ಭಾರತದ ಪ್ರಧಾನಿಯವರು ಅಮೆರಿಕ ದೇಶಕ್ಕೆ ಗೌರವ ಕೊಟ್ಟಿದ್ದಾರೆ. ಭಾರತ ದೇಶ ನಾಗರಿಕರನ್ನು ಕಳೆದುಕೊಂಡಿದೆ, ಕಲಹದಿಂದ, ಯುದ್ಧದಿಂದ ಸಾಧನೆ ಮಾಡಲು ಸಾಧ್ಯವಿಲ್ಲ, ನಾವೆಲ್ಲರೂ ಮಾನವರು, ಮಾನವರಾಗಿ ಬಾಳೋಣ, ಅವರವರ ಧರ್ಮ ಅವರು ಪಾಲನೆ ಮಾಡಿಕೊಳ್ಳಲಿ ಎಂದು ತಿಳಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…