ಬೆಂಗಳೂರು : “ಮಕ್ಕಳು, ಫ್ಯಾಮಿಲಿ ಹೇಗೆ ನೋಡ್ತಾರೋ, ನಾವು ರಾಜಕಾರಣಿಗಳೆಂದು ಹೇಳಿಕೊಳ್ಳಲು ಅಸಹ್ಯವಾಗುತ್ತಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜನರು ನಮ್ಮನ್ನು ಛೀ, ಥೂ ಎಂದು ಉಗಿಯುತ್ತಿದ್ದಾರೆ. ಯಡಿಯೂರಪ್ಪನವರು ಭ್ರಷ್ಟಾ ಎಂದು ಆ ವಿಡಿಯೋದಲ್ಲಿ ಹೇಳಿದ್ದಾರೆ. ಈ ಬಗ್ಗೆ ಯಡಿಯೂರಪ್ಪ ಹಾಗೂ ನಳಿನ್ ಕುಮಾರ್ ಕಟೀಲ್ ಅವರ ಉತ್ತರಿಸಬೇಕು. ನಾವು ಉತ್ತರ ಕೊಡುವ ಕಾಲ ಬರುತ್ತದೆ” ಎಂದಿದ್ದಾರೆ.
ಇನ್ನೊಂದೆಡೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಹೋದರನ ಪರ ಬ್ಯಾಟಿಂಗ್ ಮಾಡಿದ್ದು, “ಸಿಡಿಯನ್ನು ಬಿಜೆಪಿಯವರು ರಿಲೀಸ್ ಮಾಡಿಸಿಲ್ಲ. ಬದಲಾಗಿ ಪ್ರಭಾವಿ ರಾಜಕಾರಣಿ ಇದ್ದಾರೆ. ಸಿಡಿ ರಿಲೀಸ್ ಮಾಡಿದವರು ವಿರುದ್ದ ನೂರು ಕೋಟಿ ಮಾನನಷ್ಟ ಮೊಕದ್ದಮೆ ಹಾಕಲು ತೀರ್ಮಾನ ಮಾಡಿದ್ದೇವೆ. ಈ ವಿಚಾರದ ಬಗ್ಗೆ ತನಿಖೆಯಾಗಲೇ ಬೇಕು. ರಮೇಶ್ ಜಾರಕಿಹೊಳಿ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ತನಿಖೆಯಾದ ಬಳಿಕ ರಾಜೀನಾಮೆ ನೀಡಿ ಹೊರ ಹೋಗಲಿ” ಎಂದಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…