Featured

ನಾವು ರಾಜಕಾರಣಿಗಳೆಂದು ಹೇಳಿಕೊಳ್ಳಲು ಅಸಹ್ಯವಾಗುತ್ತಿದೆ : ಡಿ.ಕೆ.ಶಿ -Vishwanews24

ನಾವು ರಾಜಕಾರಣಿಗಳೆಂದು ಹೇಳಿಕೊಳ್ಳಲು ಅಸಹ್ಯವಾಗುತ್ತಿದೆ : ಡಿ.ಕೆ.ಶಿ -Vishwanews24

ಬೆಂಗಳೂರು : “ಮಕ್ಕಳು, ಫ್ಯಾಮಿಲಿ ಹೇಗೆ ನೋಡ್ತಾರೋ, ನಾವು ರಾಜಕಾರಣಿಗಳೆಂದು ಹೇಳಿಕೊಳ್ಳಲು ಅಸಹ್ಯವಾಗುತ್ತಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌‌ ಹೇಳಿದ್ದಾರೆ.

ರಮೇಶ್‌ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜನರು ನಮ್ಮನ್ನು ಛೀ, ಥೂ ಎಂದು ಉಗಿಯುತ್ತಿದ್ದಾರೆ. ಯಡಿಯೂರಪ್ಪನವರು ಭ್ರಷ್ಟಾ ಎಂದು ಆ ವಿಡಿಯೋದಲ್ಲಿ ಹೇಳಿದ್ದಾರೆ. ಈ ಬಗ್ಗೆ ಯಡಿಯೂರಪ್ಪ ಹಾಗೂ ನಳಿನ್‌ ಕುಮಾರ್‌ ಕಟೀಲ್‌ ಅವರ ಉತ್ತರಿಸಬೇಕು. ನಾವು ಉತ್ತರ ಕೊಡುವ ಕಾಲ ಬರುತ್ತದೆ” ಎಂದಿದ್ದಾರೆ.

ಕಾಂಗ್ರೆಸ್ ಪಕ್ಷವು ಭಾರತದ ಸಾಂವಿಧಾನಿಕ ಚೌಕಟ್ಟನ್ನು ಎಂದಿಗೂ ವಶಪಡಿಸಿಕೊಳ್ಳಲು ಪ್ರಯತ್ನಿಸಲಿಲ್ಲ : ರಾಹುಲ್ ಗಾಂಧಿ -Vishwanews24

ಇನ್ನೊಂದೆಡೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಹೋದರನ ಪರ ಬ್ಯಾಟಿಂಗ್‌ ಮಾಡಿದ್ದು, “ಸಿಡಿಯನ್ನು ಬಿಜೆಪಿಯವರು ರಿಲೀಸ್‌ ಮಾಡಿಸಿಲ್ಲ. ಬದಲಾಗಿ ಪ್ರಭಾವಿ ರಾಜಕಾರಣಿ ಇದ್ದಾರೆ. ಸಿಡಿ ರಿಲೀಸ್‌ ಮಾಡಿದವರು ವಿರುದ್ದ ನೂರು ಕೋಟಿ ಮಾನನಷ್ಟ ಮೊಕದ್ದಮೆ ಹಾಕಲು ತೀರ್ಮಾನ ಮಾಡಿದ್ದೇವೆ. ಈ ವಿಚಾರದ ಬಗ್ಗೆ ತನಿಖೆಯಾಗಲೇ ಬೇಕು. ರಮೇಶ್‌ ಜಾರಕಿಹೊಳಿ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ತನಿಖೆಯಾದ ಬಳಿಕ ರಾಜೀನಾಮೆ ನೀಡಿ ಹೊರ ಹೋಗಲಿ” ಎಂದಿದ್ದಾರೆ.

ವಿಡಿಯೋದಲ್ಲಿರುವ ಯುವತಿ ಯಾರು ಎಂಬುದೇ ಗೊತ್ತಿಲ್ಲ , ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು : ರಮೇಶ್ ಜಾರಕಿಹೊಳಿ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

6 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago