Featured

ನಾವು ಸಂಘಟನೆ ಮಾಡಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇವೆ : ಎಚ್.ಡಿ.ದೇವೇಗೌಡ -Vishwanews24

ಬೆಂಗಳೂರು:ರಾಜ್ಯದಲ್ಲಿ ಉಪಚುನಾವಣೆ ಬರುತ್ತೋ ಅಥವಾ ಮಧ್ಯಂತರ ಚುನಾವಣೆಯೇ ಬರುತ್ತೋ , ಬರುವುದಿಲ್ಲವೋ ಗೊತ್ತಿಲ್ಲ. ಆದರೆ ನಾವು ಸಂಘಟನೆ ಮಾಡಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರ ವಿಚಾರ ಸುಪ್ರೀಂಕೋರ್ಟ್‍ನಲ್ಲಿದ್ದು ಏನಾಗುತ್ತೋ ಗೊತ್ತಿಲ್ಲ. ಆದರೆ ಪಕ್ಷ ಬಲಪಡಿಸುವ ಕೆಲಸವನ್ನು ನಾವು ಮಾಡಬೇಕಿದೆ.

ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿಯಿಂದ ಸಂಕಷ್ಟ ಉಂಟಾಗಿದೆ. ರಾಜ್ಯದಲ್ಲೂ ಅನೇಕ ಸಾವುನೋವುಗಳು ಸಂಭವಿಸಿದೆ.ಮುಖ್ಯಮಂತ್ರಿ ಯಡಿಯೂರಪ್ಪನವರ ನಿಯೋಗ ಹೋಗಿ ಕೇಂದ್ರ ಸರ್ಕಾರದಿಂದ ಅನುದಾನ ತರುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿಯವರ ಸಾಮಥ್ರ್ಯದ ಬಗ್ಗೆ ಪ್ರಶ್ನೆ ಮಾಡುವುದಿಲ್ಲ ಎಂದರು.

ಆರ್ಥಿಕ ಬಿಕ್ಕಟ್ಟು ಉಂಟಾಗಿದ್ದು, ಆರ್‍ಬಿಐನಿಂದ ಇದೇ ಮೊದಲ ಬಾರಿಗೆ ಭಾರೀ ಪ್ರಮಾಣದಲ್ಲಿ ಹಣವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ಹಿಂದೆಂದೂ ಇಷ್ಟೊಂದು ಪ್ರಮಾಣದಲ್ಲಿ ತೆಗೆದುಕೊಂಡಿರಲಿಲ್ಲ. ಆರ್‍ಬಿಐ ಗೌರ್ನರ್‍ಗಳು ಹೇಳಿಕೆಗಳನ್ನು ಗಮನಿಸಿದ್ದೇನೆ. ವಿದೇಶಿ ಹೂಡಿಕೆ ಬಂದಿದೆ ಎಂದು ಹೇಳುತ್ತಿದ್ದಾರೆ.

 

 

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

3 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

15 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

41 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

50 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

1 hour ago