ಬೆಂಗಳೂರು: ಹೈಕಮಾಂಡ್ ಹೇಳಿದಾಗ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಅವರ ಸದಾಶಿವ ನಗರದ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಹಲವು ವಿಚಾರಗಳ ಬಗ್ಗೆ ಇಬ್ಬರು ಮಾತನಾಡಿದ್ದೇವೆ. ನಾವು ಪಕ್ಷದ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ. ಇದೇ ಡಿ.8 ರಿಂದ ಅಧಿವೇಶನ ಇರುವುದರಿಂದದ ನಮ್ಮ ರಣ ನೀತಿ ಹೇಗಿರಬೇಕು ಎನ್ನುವುದರ ಬಗ್ಗೆ ಮಾತನಾಡಿದ್ದೇವೆ” ಎಂದು ಹೇಳಿದರು.
“ನಾವು ಹಿಂದೆಯೂ ಒಗ್ಗಟ್ಟಾಗಿದ್ದೆವು, ಈಗಲೂ ಒಗ್ಗಟ್ಟಾಗಿದ್ದೇವೆ. ನಮ್ಮಿಬ್ಬರದ್ದು ಒಂದೇ ಸಿದ್ಧಾಂತ. 2028ಕ್ಕೆ ಮತ್ತೆ ನಾವು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ. ಬಿಜೆಪಿಯವರು ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸೋದಾಗಿ ಹೇಳಿದ್ದಾರೆ. ಅವರು ಏನೇ ವಿಚಾರ ಪ್ರಸ್ತಾಪ ಮಾಡಿದರೂ ನಾವು ಒಟ್ಟಾಗಿ ಎದುರಿಸುತ್ತೇವೆ ಎಂದು ಹೇಳಿದರು. ಡಿ.8 ರಂದು ಸಂಸದರ ಸಭೆ ಇರುವ ಕಾರಣ ದೆಹಲಿಗೆ ನಾವು ಹೋಗುತ್ತೇವೆ. ಸಮಯ ಸಿಕ್ಕಿದರೆ ಹೈಕಮಾಂಡ್ ಕರೆದರೆ ಭೇಟಿ ಮಾಡುತ್ತೇವೆ” ಎಂದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…