ಬೆಂಗಳೂರು:ನಾವೆಲ್ಲ ಒಂದೇ ಪಕ್ಷದಲ್ಲಿ ಇದ್ದವರು. ಹೀಗಾಗಿ ಉಮೇಶ್ ಕತ್ತಿ ಅವರಿಗೆ ಮರಳಿ ಬನ್ನಿ ಎಂದು ಹೇಳಿದ್ದೇವೆ ಎಂಬುದಾಗಿ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಬುಧವಾರ ಶಾಸಕರ ಭವನದಲ್ಲಿ ಬಿಜೆಪಿಯ ಹಿರಿಯ ಮುಖಂಡ, ಶಾಸಕ ಉಮೇಶ್ ಕತ್ತಿ ಅವರ ಜತೆ ಹೊರಟ್ಟಿ ಮಾತುಕತೆ ನಡೆಸಿದ ಬಳಿಕ ಮಾತನಾಡಿದರು.
ಮರಳಿ ಮನೆಗೆ ಬನ್ನಿ ಎಂದು ಆಹ್ವಾನ ಕೊಟ್ಟಿದ್ದೇವೆ. ನಾವೆಲ್ಲ ಒಂದೇ ಪಕ್ಷದಲ್ಲಿ ಇದ್ದವರು. ಮುಂದೇನಾಗುತ್ತೋ ಗೊತ್ತಿಲ್ಲ. ಕೆಲವು ಮುಳ್ಳುಗಳಿವೆ, ಅವೆಲ್ಲವನ್ನು ಸರಿಪಡಿಸಿಕೊಂಡು ಬರುತ್ತೇನೆ ಅಂದಿದ್ದಾರೆ ಎಂದು ಹೊರಟ್ಟಿ ಹೇಳಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…