ಬೆಂಗಳೂರು:ನಾವೆಲ್ಲ ಒಂದೇ ಪಕ್ಷದಲ್ಲಿ ಇದ್ದವರು. ಹೀಗಾಗಿ ಉಮೇಶ್ ಕತ್ತಿ ಅವರಿಗೆ ಮರಳಿ ಬನ್ನಿ ಎಂದು ಹೇಳಿದ್ದೇವೆ ಎಂಬುದಾಗಿ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಬುಧವಾರ ಶಾಸಕರ ಭವನದಲ್ಲಿ ಬಿಜೆಪಿಯ ಹಿರಿಯ ಮುಖಂಡ, ಶಾಸಕ ಉಮೇಶ್ ಕತ್ತಿ ಅವರ ಜತೆ ಹೊರಟ್ಟಿ ಮಾತುಕತೆ ನಡೆಸಿದ ಬಳಿಕ ಮಾತನಾಡಿದರು.
ಮರಳಿ ಮನೆಗೆ ಬನ್ನಿ ಎಂದು ಆಹ್ವಾನ ಕೊಟ್ಟಿದ್ದೇವೆ. ನಾವೆಲ್ಲ ಒಂದೇ ಪಕ್ಷದಲ್ಲಿ ಇದ್ದವರು. ಮುಂದೇನಾಗುತ್ತೋ ಗೊತ್ತಿಲ್ಲ. ಕೆಲವು ಮುಳ್ಳುಗಳಿವೆ, ಅವೆಲ್ಲವನ್ನು ಸರಿಪಡಿಸಿಕೊಂಡು ಬರುತ್ತೇನೆ ಅಂದಿದ್ದಾರೆ ಎಂದು ಹೊರಟ್ಟಿ ಹೇಳಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…