ಬೆಂಗಳೂರು:ನಾವೆಲ್ಲ ಒಂದೇ ಪಕ್ಷದಲ್ಲಿ ಇದ್ದವರು. ಹೀಗಾಗಿ ಉಮೇಶ್ ಕತ್ತಿ ಅವರಿಗೆ ಮರಳಿ ಬನ್ನಿ ಎಂದು ಹೇಳಿದ್ದೇವೆ ಎಂಬುದಾಗಿ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಬುಧವಾರ ಶಾಸಕರ ಭವನದಲ್ಲಿ ಬಿಜೆಪಿಯ ಹಿರಿಯ ಮುಖಂಡ, ಶಾಸಕ ಉಮೇಶ್ ಕತ್ತಿ ಅವರ ಜತೆ ಹೊರಟ್ಟಿ ಮಾತುಕತೆ ನಡೆಸಿದ ಬಳಿಕ ಮಾತನಾಡಿದರು.
ಮರಳಿ ಮನೆಗೆ ಬನ್ನಿ ಎಂದು ಆಹ್ವಾನ ಕೊಟ್ಟಿದ್ದೇವೆ. ನಾವೆಲ್ಲ ಒಂದೇ ಪಕ್ಷದಲ್ಲಿ ಇದ್ದವರು. ಮುಂದೇನಾಗುತ್ತೋ ಗೊತ್ತಿಲ್ಲ. ಕೆಲವು ಮುಳ್ಳುಗಳಿವೆ, ಅವೆಲ್ಲವನ್ನು ಸರಿಪಡಿಸಿಕೊಂಡು ಬರುತ್ತೇನೆ ಅಂದಿದ್ದಾರೆ ಎಂದು ಹೊರಟ್ಟಿ ಹೇಳಿದರು.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…