ಶಿವಮೊಗ್ಗ: “ನಾವೇನೂ ಶ್ರೀರಾಮನ ಭಕ್ತರಲ್ಲವೇ ? , ಶಿವಕುಮಾರ ಎಂದು ಶಿವನ ಮಗನ ಹೆಸರು ಇಟ್ಟುಕೊಂಡಿದ್ದೇನೆ, ನಾವು ಕೂಡ ಹಿಂದುಗಳೇ, ನನ್ನ ಹೆಸರಲ್ಲಿ ಶಿವ.. ಸಿದ್ದರಾಮಯ್ಯ ಹೆಸರಲ್ಲಿ ರಾಮ ಇಲ್ವಾ” ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಹೇಳಿದ್ದಾರೆ.
ಶಿವಮೊಗ್ಗ ಚಲೋ ಕಾರ್ಯಕ್ರಮದಲ್ಲಿ ಮಾತನಾಡಿದ , ಶಿವಕುಮಾರ್ ” ಬಿಜೆಪಿಯವರು ಅವರು ಹಿಂದುಗಳು ಮುಂದು ಅಂತಾರೆ, ನಾವು ಎಲ್ಲರು ಒಂದು ಎನ್ನುತ್ತೇವೆ ಇದೇ ನಮಗೂ ಅವರಿಗೂ ಇರುವ ವ್ಯತ್ಯಾಸ. ತ್ರಿವರ್ಣ ದ್ವಜವೇ ನಮ್ಮ ಧರ್ಮ , ಭಾರತ್ ಮಾತಕೀ ಜೈ ಅನ್ನೋದೇ ನಮ್ಮ ಘೋಷಣೆ ಎಂದು ಸ್ಪಷ್ಟಪಡಿಸಿದ್ದಾರೆ.
ಲಸಿಕೆ ನಿರಾಯಾಸವಾಗಿದೆ ಮತ್ತು ನೋವುರಹಿತ ; ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದ ಉದ್ಯಮಿ ರತನ್ ಟಾಟಾ -Vishwanews24
ಅಲ್ಲದೆ ಮತ್ತೊಂದು ಟ್ವೀಟ್ ಮಾಡಿ ಕಾಂಗ್ರೆಸ್ ಪಕ್ಷದ ಮಲತಾಯಿ ಧೋರಣೆಯ ದೃಷ್ಟಾಂತಗಳು ಬೇಕಾದಷ್ಟಿವೆ, ಶಾಸಕನ ಪುತ್ರ ಜಾತಿ ನಿಂದನೆ ಆರೋಪದಲ್ಲಿ ಬಂಧನವಾಗಿರುವುದಕ್ಕೆ ಶಿವಮೊಗ್ಗ ಚಲೋ ಮಾಡುತ್ತಿದ್ದಾರೆ.ಆದರೆ ಮತಾಂಧರು ಅಖಂಡ ಅವರ ಮನೆ ಸುಟ್ಟಾಗ ಡಿಜೆ ಹಳ್ಳಿ ಚಲೋ ಮಾಡಲು ಮನಸೇ ಬರಲಿಲ್ಲ.ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ! ಎಂದು ವ್ಯಂಗ್ಯವಾಡಿದೆ.
ಕಾರ್ಕಳ : ಅವಧಿ ಮೀರಿದ ಆಹಾರ ತಿಂದು 5 ಹಸುಗಳು ಸಾವು, ಹಲವು ಅಸ್ವಸ್ಥ -Vishwanews24
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…