ಶಿವಮೊಗ್ಗ: “ನಾವೇನೂ ಶ್ರೀರಾಮನ ಭಕ್ತರಲ್ಲವೇ ? , ಶಿವಕುಮಾರ ಎಂದು ಶಿವನ ಮಗನ ಹೆಸರು ಇಟ್ಟುಕೊಂಡಿದ್ದೇನೆ, ನಾವು ಕೂಡ ಹಿಂದುಗಳೇ, ನನ್ನ ಹೆಸರಲ್ಲಿ ಶಿವ.. ಸಿದ್ದರಾಮಯ್ಯ ಹೆಸರಲ್ಲಿ ರಾಮ ಇಲ್ವಾ” ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಹೇಳಿದ್ದಾರೆ.
ಶಿವಮೊಗ್ಗ ಚಲೋ ಕಾರ್ಯಕ್ರಮದಲ್ಲಿ ಮಾತನಾಡಿದ , ಶಿವಕುಮಾರ್ ” ಬಿಜೆಪಿಯವರು ಅವರು ಹಿಂದುಗಳು ಮುಂದು ಅಂತಾರೆ, ನಾವು ಎಲ್ಲರು ಒಂದು ಎನ್ನುತ್ತೇವೆ ಇದೇ ನಮಗೂ ಅವರಿಗೂ ಇರುವ ವ್ಯತ್ಯಾಸ. ತ್ರಿವರ್ಣ ದ್ವಜವೇ ನಮ್ಮ ಧರ್ಮ , ಭಾರತ್ ಮಾತಕೀ ಜೈ ಅನ್ನೋದೇ ನಮ್ಮ ಘೋಷಣೆ ಎಂದು ಸ್ಪಷ್ಟಪಡಿಸಿದ್ದಾರೆ.
ಲಸಿಕೆ ನಿರಾಯಾಸವಾಗಿದೆ ಮತ್ತು ನೋವುರಹಿತ ; ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದ ಉದ್ಯಮಿ ರತನ್ ಟಾಟಾ -Vishwanews24
ಅಲ್ಲದೆ ಮತ್ತೊಂದು ಟ್ವೀಟ್ ಮಾಡಿ ಕಾಂಗ್ರೆಸ್ ಪಕ್ಷದ ಮಲತಾಯಿ ಧೋರಣೆಯ ದೃಷ್ಟಾಂತಗಳು ಬೇಕಾದಷ್ಟಿವೆ, ಶಾಸಕನ ಪುತ್ರ ಜಾತಿ ನಿಂದನೆ ಆರೋಪದಲ್ಲಿ ಬಂಧನವಾಗಿರುವುದಕ್ಕೆ ಶಿವಮೊಗ್ಗ ಚಲೋ ಮಾಡುತ್ತಿದ್ದಾರೆ.ಆದರೆ ಮತಾಂಧರು ಅಖಂಡ ಅವರ ಮನೆ ಸುಟ್ಟಾಗ ಡಿಜೆ ಹಳ್ಳಿ ಚಲೋ ಮಾಡಲು ಮನಸೇ ಬರಲಿಲ್ಲ.ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ! ಎಂದು ವ್ಯಂಗ್ಯವಾಡಿದೆ.
ಕಾರ್ಕಳ : ಅವಧಿ ಮೀರಿದ ಆಹಾರ ತಿಂದು 5 ಹಸುಗಳು ಸಾವು, ಹಲವು ಅಸ್ವಸ್ಥ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…