ಶಿವಮೊಗ್ಗ: “ನಾವೇನೂ ಶ್ರೀರಾಮನ ಭಕ್ತರಲ್ಲವೇ ? , ಶಿವಕುಮಾರ ಎಂದು ಶಿವನ ಮಗನ ಹೆಸರು ಇಟ್ಟುಕೊಂಡಿದ್ದೇನೆ, ನಾವು ಕೂಡ ಹಿಂದುಗಳೇ, ನನ್ನ ಹೆಸರಲ್ಲಿ ಶಿವ.. ಸಿದ್ದರಾಮಯ್ಯ ಹೆಸರಲ್ಲಿ ರಾಮ ಇಲ್ವಾ” ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಹೇಳಿದ್ದಾರೆ.
ಶಿವಮೊಗ್ಗ ಚಲೋ ಕಾರ್ಯಕ್ರಮದಲ್ಲಿ ಮಾತನಾಡಿದ , ಶಿವಕುಮಾರ್ ” ಬಿಜೆಪಿಯವರು ಅವರು ಹಿಂದುಗಳು ಮುಂದು ಅಂತಾರೆ, ನಾವು ಎಲ್ಲರು ಒಂದು ಎನ್ನುತ್ತೇವೆ ಇದೇ ನಮಗೂ ಅವರಿಗೂ ಇರುವ ವ್ಯತ್ಯಾಸ. ತ್ರಿವರ್ಣ ದ್ವಜವೇ ನಮ್ಮ ಧರ್ಮ , ಭಾರತ್ ಮಾತಕೀ ಜೈ ಅನ್ನೋದೇ ನಮ್ಮ ಘೋಷಣೆ ಎಂದು ಸ್ಪಷ್ಟಪಡಿಸಿದ್ದಾರೆ.
ಲಸಿಕೆ ನಿರಾಯಾಸವಾಗಿದೆ ಮತ್ತು ನೋವುರಹಿತ ; ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದ ಉದ್ಯಮಿ ರತನ್ ಟಾಟಾ -Vishwanews24
ಅಲ್ಲದೆ ಮತ್ತೊಂದು ಟ್ವೀಟ್ ಮಾಡಿ ಕಾಂಗ್ರೆಸ್ ಪಕ್ಷದ ಮಲತಾಯಿ ಧೋರಣೆಯ ದೃಷ್ಟಾಂತಗಳು ಬೇಕಾದಷ್ಟಿವೆ, ಶಾಸಕನ ಪುತ್ರ ಜಾತಿ ನಿಂದನೆ ಆರೋಪದಲ್ಲಿ ಬಂಧನವಾಗಿರುವುದಕ್ಕೆ ಶಿವಮೊಗ್ಗ ಚಲೋ ಮಾಡುತ್ತಿದ್ದಾರೆ.ಆದರೆ ಮತಾಂಧರು ಅಖಂಡ ಅವರ ಮನೆ ಸುಟ್ಟಾಗ ಡಿಜೆ ಹಳ್ಳಿ ಚಲೋ ಮಾಡಲು ಮನಸೇ ಬರಲಿಲ್ಲ.ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ! ಎಂದು ವ್ಯಂಗ್ಯವಾಡಿದೆ.
ಕಾರ್ಕಳ : ಅವಧಿ ಮೀರಿದ ಆಹಾರ ತಿಂದು 5 ಹಸುಗಳು ಸಾವು, ಹಲವು ಅಸ್ವಸ್ಥ -Vishwanews24
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…