Featured

ನಾಸಾದ ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ಮೂಲಕ ತೆಗೆದ ಬ್ರಹ್ಮಾಂಡದ ಸೌಂದರ್ಯ ಚಿತ್ರ ಅನಾವರಣ – Vishwanews24

ನಾಸಾದ ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ಮೂಲಕ ತೆಗೆದ ಬ್ರಹ್ಮಾಂಡದ ಸೌಂದರ್ಯ ಚಿತ್ರ ಅನಾವರಣ

ನಾಸಾ: ಆಧುನಿಕ ಖಗೋಳಶಾಸ್ತ್ರದ ಅತ್ಯಂತ ಪರಿಣಾಮಕಾರಿ ಬಾಹ್ಯಾಕಾಶ ದೂರದರ್ಶಕ ಯಂತ್ರ ಎಂದೇ ಪರಿಗಣಿಸಲಾಗಿರುವ ನಾಸಾದ ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ಮೂಲಕ ತೆಗೆದ ಬ್ರಹ್ಮಾಂಡದ ಸೌಂದರ್ಯ ಚಿತ್ರವನ್ನು ನಾಸಾ ಜು.12 ರಂದು ಅನಾವರಣಗೊಳಿಸಿದೆ.

ಜಗತ್ತಿನ ಖಗೋಳಪ್ರಿಯರು ಕುತೂಹಲದಿಂದ ಕಾಯುತ್ತಿರುವ ಬಾಹ್ಯಾಕಾಶ ಚಿತ್ರವನ್ನು, ಅತಂತ್ಯ ದೂರದವರೆಗೆ ತಲುಪಬಲ್ಲ ಶಕ್ತಿಶಾಲಿ ದೂರದರ್ಶಕವಾದ ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ಸೆರೆಹಿಡಿದು ಭೂಮಿಗೆ ರವಾನಿಸಿದೆ. ಗ್ರಹಗಳು, ನಕ್ಷತ್ರ ಪುಂಜಗಳು, ಹಲವಾರು ಸೌರ ಮಂಡಲಗಳ ಕ್ಷೀರಪಥಗಳು ಖಗೋಳಪ್ರಿಯರ ಮನತಣಿಸಲಿದೆ.

ಇದು ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ಮೊದಲ ಚಿತ್ರವಾಗಿದ್ದು, ಇದರಲ್ಲಿ ನಕ್ಷತ್ರ ಸಮೂಹಗಳು ಮತ್ತು ಪ್ರಸರಣ ವೈಶಿಷ್ಟ್ಯಗಳನ್ನು ಒಳಗೊಂಡಂತೆ ಬ್ರಹ್ಮಾಂಡದಲ್ಲಿ ಹಿಂದೆಂದೂ ನೋಡಿರದ ಸಣ್ಣ, ಮಸುಕಾದ ರಚನೆ ಕಾಣಾಸಿಕ್ಕಿದ್ದು, ಗ್ಯಾಲಕ್ಸಿಗಳ ದ್ರವ್ಯರಾಶಿಗಳ, ವಯಸ್ಸುಗಳು, ಇತಿಹಾಸಗಳು ಮತ್ತು ಸಂಯೋಜನೆಗಳ ಬಗ್ಗೆ ಸಂಶೋಧಕರು ಶೀಘ್ರದಲ್ಲೇ ಅಧ್ಯಯನ ಆರಂಭಿಸಲಿದ್ದಾರೆ.

ಈ ಚಿತ್ರವು ದೂರದರ್ಶಕದ ಮೊದಲ ಪೂರ್ಣ ಬಣ್ಣದ ಚಿತ್ರಗಳಲ್ಲಿ ಒಂದಾಗಿದೆ.

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

3 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

12 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

12 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

13 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago