Featured

ನಾಸೀರ್ ಹುಸೇನ್ ಅವರಿಗೆ ಪ್ರಮಾಣ ವಚನ ಬೋಧಿಸಬಾರದು ಎಂದು ಬಿಜೆಪಿ ನಾಯಕರ ನಡೆ ಸರಿಯಲ್ಲ : ಎಂ.ಬಿ.ಪಾಟೀಲ್ – Vishwanews24

ಯಾರೋ ಒಬ್ಬ ಮಾಡಿದ ತಪ್ಪಿಗೆ ನಾಸೀರ್ ಅವರನ್ನು ಗುರಿ ಮಾಡುವುದು ತರವಲ್ಲ..

ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಆಗಲೇ ಬೇಕು ..

ವಿಜಯಪುರ: ಪಾಕ್ ಪರ ಘೋಷಣೆ ಕೂಗಿರುವುದು ಘೋರ ಅಪರಾಧ. ಘೋಷಣೆ ಕೂಗಿದವರನ್ನು ರಾಜ್ಯ-ದೇಶದಿಂದಲೇ ಗಡಿಪಾರು ಮಾಡಬೇಕು. ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಆಗಲೇ ಬೇಕು ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಆಗ್ರಹಿಸಿದರು.

ಶನಿವಾರ ಬಬಲೇಶ್ವರ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಆದರೆ ರಾಜ್ಯಸಭೆಯ ನೂತನ ಸದಸ್ಯ ನಾಸೀರ್ ಹುಸೇನ್ ಅವರಿಗೆ ಪ್ರಮಾಣ ವಚನ ಬೋಧಿಸಬಾರದು ಎಂದು ಬಿಜೆಪಿ ನಾಯಕರ ನಡೆ ಸರಿಯಲ್ಲ. ಕೂಡಿದ ಕಾರ್ಯಕರ್ತರಲ್ಲಿ ಯಾರೋ ಒಬ್ಬ ಮಾಡಿದ ತಪ್ಪಿಗೆ ನಾಸೀರ್ ಅವರನ್ನು ಗುರಿ ಮಾಡುವುದು ತರವಲ್ಲ ಎಂದರು.

ನನ್ನ ಹಿಂದೆಯೂ ಸಾವಿರಾರು ಜನರು ಇದ್ದಾಗ ಯಾರೋ ಒಬ್ಬ ಘೋಷಣೆ ಕೂಗಿದರೆ ನಾನು ಹೊಣೆಯಾಗಲು ಸಾಧ್ಯವೇ ಎಂದು ಎಂದು ಪ್ರಶ್ನಿಸಿದ ಸಚಿವರು, ಈ ವಿಷಯದಲ್ಲಿ ಯತ್ನಾಳ ಅವರು ನಾಸೀರ್ ಹುಸೇನ್ ಅವರಿಗೆ ಪ್ರಮಾಣ ವಚನ ನೀಡದಂತೆ ಉಪ ರಾಷ್ಟ್ರಪತಿಗಳಿಗೆ ಪತ್ರ ಬರೆಯುತ್ತೇನೆ ಎಂದಿರುವುದು ಸರಿಯಲ್ಲ ಎಂದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

16 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago