Featured

ನಾಸೀರ್ ಹುಸೇನ್ ಅವರಿಗೆ ಪ್ರಮಾಣ ವಚನ ಬೋಧಿಸಬಾರದು ಎಂದು ಬಿಜೆಪಿ ನಾಯಕರ ನಡೆ ಸರಿಯಲ್ಲ : ಎಂ.ಬಿ.ಪಾಟೀಲ್ – Vishwanews24

ಯಾರೋ ಒಬ್ಬ ಮಾಡಿದ ತಪ್ಪಿಗೆ ನಾಸೀರ್ ಅವರನ್ನು ಗುರಿ ಮಾಡುವುದು ತರವಲ್ಲ..

ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಆಗಲೇ ಬೇಕು ..

ವಿಜಯಪುರ: ಪಾಕ್ ಪರ ಘೋಷಣೆ ಕೂಗಿರುವುದು ಘೋರ ಅಪರಾಧ. ಘೋಷಣೆ ಕೂಗಿದವರನ್ನು ರಾಜ್ಯ-ದೇಶದಿಂದಲೇ ಗಡಿಪಾರು ಮಾಡಬೇಕು. ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಆಗಲೇ ಬೇಕು ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಆಗ್ರಹಿಸಿದರು.

ಶನಿವಾರ ಬಬಲೇಶ್ವರ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಆದರೆ ರಾಜ್ಯಸಭೆಯ ನೂತನ ಸದಸ್ಯ ನಾಸೀರ್ ಹುಸೇನ್ ಅವರಿಗೆ ಪ್ರಮಾಣ ವಚನ ಬೋಧಿಸಬಾರದು ಎಂದು ಬಿಜೆಪಿ ನಾಯಕರ ನಡೆ ಸರಿಯಲ್ಲ. ಕೂಡಿದ ಕಾರ್ಯಕರ್ತರಲ್ಲಿ ಯಾರೋ ಒಬ್ಬ ಮಾಡಿದ ತಪ್ಪಿಗೆ ನಾಸೀರ್ ಅವರನ್ನು ಗುರಿ ಮಾಡುವುದು ತರವಲ್ಲ ಎಂದರು.

ನನ್ನ ಹಿಂದೆಯೂ ಸಾವಿರಾರು ಜನರು ಇದ್ದಾಗ ಯಾರೋ ಒಬ್ಬ ಘೋಷಣೆ ಕೂಗಿದರೆ ನಾನು ಹೊಣೆಯಾಗಲು ಸಾಧ್ಯವೇ ಎಂದು ಎಂದು ಪ್ರಶ್ನಿಸಿದ ಸಚಿವರು, ಈ ವಿಷಯದಲ್ಲಿ ಯತ್ನಾಳ ಅವರು ನಾಸೀರ್ ಹುಸೇನ್ ಅವರಿಗೆ ಪ್ರಮಾಣ ವಚನ ನೀಡದಂತೆ ಉಪ ರಾಷ್ಟ್ರಪತಿಗಳಿಗೆ ಪತ್ರ ಬರೆಯುತ್ತೇನೆ ಎಂದಿರುವುದು ಸರಿಯಲ್ಲ ಎಂದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

13 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

15 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

15 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

15 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

15 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago